Webdunia - Bharat's app for daily news and videos

Install App

ದೇಣಿಗೆ ವಿಚಾರವಾಗಿ ಟಾಂಗ್ ಕೊಟ್ಟವರಿಗೆ ತಿರುಗೇಟು ಕೊಟ್ಟ ಸುಮಲತಾ ಅಂಬರೀಶ್

Webdunia
ಗುರುವಾರ, 2 ಏಪ್ರಿಲ್ 2020 (09:50 IST)
ಮಂಡ್ಯ: ಸಂಸದರ ಅಭಿವೃದ್ಧಿ ನಿಧಿಯಿಂದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಬಳಸಿಕೊಳ್ಳಲು ದೇಣಿಗೆ ನೀಡಿದ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಟಾಂಗ್ ನೀಡಿದ ಕಿಡಿಗೇಡಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.


ಈ ಸಂಸದರೆಲ್ಲಾ 1 ಕೋಟಿ ರೂ. ನೀಡುತ್ತಿರುವುದು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ. ಸ್ವಂತ ಜೇಬಿನಿಂದಲ್ಲ. ಚುನಾವಣೆಗೆ ಕೋಟಿ ಕೋಟಿ ಖರ್ಚು ಮಾಡುವ ರಾಜಕಾರಣಿಗಳು ಈಗ ನಮ್ಮ ಹಣಕ್ಕೆ ಕೈ ಹಾಕಿದ್ದಾರೆ ಎಂದು ವ್ಯಕ್ತಿಯೊಬ್ಬ ಟಾಂಗ್ ನೀಡಿದ್ದ.

ಇದಕ್ಕೆ ತಿರುಗೇಟು ನೀಡಿದ ಸುಮಲತಾ ಅಂಬರೀಶ್ ಇಂತಹವರಿಗೆ ಸಹಾಯ ಮಾಡೋ ಬುದ್ಧಿಯಂತೂ ಇಲ್ಲ. ಆದ್ರೆ ಪಾಯಿಂಟ್ ಔಟ್ ಮಾಡಕ್ಕೆ ನೆಪ ಬೇಕು. ನಾನು ಯಾವುದನ್ನೂ ಚುನಾವಣೆ, ಮತವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡಲ್ಲ. ಇಂತಹ ಜನರಿಗೆ ಅಂತಹ ನಾಯಕರನ್ನೇ ನೋಡಿ ಅಭ್ಯಾಸವಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments