Webdunia - Bharat's app for daily news and videos

Install App

ಅಧಿಕಾರಿಗಳ ಸಭೆಯಲ್ಲಿ ಗರಂ ಆದ ಸುಮಲತಾ ಅಂಬರೀಶ್

Webdunia
ಗುರುವಾರ, 19 ಆಗಸ್ಟ್ 2021 (09:07 IST)
ಮಂಡ್ಯ: ಅಧಿಕಾರಿಗಳು, ಶಾಸಕರ ಜೊತೆಗಿನ ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗರಂ ಆದ ಘಟನೆ ನಡೆದಿದೆ.


ಸಭೆಯಲ್ಲಿ ಗಣಿಗಾರಿಕೆ ಕುರಿತು ಮಾತು ಬಂತು. ಈ ವೇಳೆ ಶಾಸಕ ರವೀಂದ್ರ ಶ್ರೀಕಂಠಯ್ಯ ಸಕ್ರಮ ಗಣಿಗಾರಿಕೆಯವರಿಗೂ ತೊಂದರೆಯಾಗುತ್ತಿದೆ ಎಂದು ಆಪಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುಮಲತಾ ಅಕ್ರಮ ಗಣಿಗಾರಿಕೆ ವಿರುದ್ಧ ಮಾತ್ರ ನನ್ನ ಹೋರಾಟ. ಸಕ್ರಮ ಗಣಿಗಾರಿಕೆಗೆ ನನ್ನ ತಕರಾರಿಲ್ಲ ಎಂದರು.

ಈ ವೇಳೆ ಗಣಿ ಅಧಿಕಾರಿ ವಿರುದ್ಧ ಗರಂ ಆದ ಸುಮಲತಾ ಸಾವಿರ ರೂ. ಕರೆಂಟ್ ಬಿಲ್ ಕಟ್ಟದೇ ಇದ್ರೂ ವಿದ್ಯುತ್ ಕಟ್ ಮಾಡ್ತಾರೆ. ಆದರೆ ನೀವು ಗಣಿಯಲ್ಲಿ ನೂರಾರು ಕೋಟಿ ರೂ. ತೆರಿಗೆ ಕಟ್ಟಿಲ್ಲವೆಂದರೂ ಸುಮ್ಮನಿರುವುದೇಕೆ? ಅಕ್ರಮ ಗಣಿಗಾರಿಕೆ ವಿರುದ್ಧ ಯಾಕೆ ಕ್ರಮ ಕೈಗೊಳ್ಳಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಜಾಮೀನು ಮಂಜೂರು

ಆಂಜನೇಯನ ವಿಗ್ರಹಕ್ಕೆ ಹೊಡೆಯಲು ಹೋದ ವ್ಯಕ್ತಿ: ಮುಂದೆ ನಡೆದಿದ್ದು ನಿಜಕ್ಕೂ ಪವಾಡ Video

ಪ್ರಧಾನಿ ಮೋದಿ ವಿಡಿಯೋವನ್ನೇ ಬ್ಲಾಕ್ ಮಾಡ್ತೀರಾ: ಮೆಟಾ ವಿರುದ್ಧ ಸೈಬರ್ ಪೊಲೀಸರ ಖಡಕ್ ಕ್ರಮ

ನನ್ನ ಬಿಟ್ಟೋಗ್ಬೇಡಿ ಅಪ್ಪಾ... ಈ ವಿಡಿಯೋ ನೋಡಿದ್ರೆ ಯೋಧರ ಮೇಲಿನ ಗೌರವ ಹೆಚ್ಚಾಗುತ್ತದೆ Video

ಬಾಲಕಿಯನ್ನು ಪಾಳು ಬಿದ್ದ ಮನೆಗೆ ಕರೆದೊಯ್ದು ರೇಪ್ ಗೆ ಯತ್ನಿಸಿದ ಯುವಕರನ್ನು ಹಿಡಿದ ಪಬ್ಲಿಕ್ ಮಾಡಿದ್ದೇನು Video

ಮುಂದಿನ ಸುದ್ದಿ
Show comments