Webdunia - Bharat's app for daily news and videos

Install App

ಅಧಿಕಾರಿಗಳ ಸಭೆಯಲ್ಲಿ ಗರಂ ಆದ ಸುಮಲತಾ ಅಂಬರೀಶ್

Webdunia
ಗುರುವಾರ, 19 ಆಗಸ್ಟ್ 2021 (09:07 IST)
ಮಂಡ್ಯ: ಅಧಿಕಾರಿಗಳು, ಶಾಸಕರ ಜೊತೆಗಿನ ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗರಂ ಆದ ಘಟನೆ ನಡೆದಿದೆ.


ಸಭೆಯಲ್ಲಿ ಗಣಿಗಾರಿಕೆ ಕುರಿತು ಮಾತು ಬಂತು. ಈ ವೇಳೆ ಶಾಸಕ ರವೀಂದ್ರ ಶ್ರೀಕಂಠಯ್ಯ ಸಕ್ರಮ ಗಣಿಗಾರಿಕೆಯವರಿಗೂ ತೊಂದರೆಯಾಗುತ್ತಿದೆ ಎಂದು ಆಪಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುಮಲತಾ ಅಕ್ರಮ ಗಣಿಗಾರಿಕೆ ವಿರುದ್ಧ ಮಾತ್ರ ನನ್ನ ಹೋರಾಟ. ಸಕ್ರಮ ಗಣಿಗಾರಿಕೆಗೆ ನನ್ನ ತಕರಾರಿಲ್ಲ ಎಂದರು.

ಈ ವೇಳೆ ಗಣಿ ಅಧಿಕಾರಿ ವಿರುದ್ಧ ಗರಂ ಆದ ಸುಮಲತಾ ಸಾವಿರ ರೂ. ಕರೆಂಟ್ ಬಿಲ್ ಕಟ್ಟದೇ ಇದ್ರೂ ವಿದ್ಯುತ್ ಕಟ್ ಮಾಡ್ತಾರೆ. ಆದರೆ ನೀವು ಗಣಿಯಲ್ಲಿ ನೂರಾರು ಕೋಟಿ ರೂ. ತೆರಿಗೆ ಕಟ್ಟಿಲ್ಲವೆಂದರೂ ಸುಮ್ಮನಿರುವುದೇಕೆ? ಅಕ್ರಮ ಗಣಿಗಾರಿಕೆ ವಿರುದ್ಧ ಯಾಕೆ ಕ್ರಮ ಕೈಗೊಳ್ಳಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments