ಅಧಿಕಾರಿಗಳ ಸಭೆಯಲ್ಲಿ ಗರಂ ಆದ ಸುಮಲತಾ ಅಂಬರೀಶ್

Webdunia
ಗುರುವಾರ, 19 ಆಗಸ್ಟ್ 2021 (09:07 IST)
ಮಂಡ್ಯ: ಅಧಿಕಾರಿಗಳು, ಶಾಸಕರ ಜೊತೆಗಿನ ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗರಂ ಆದ ಘಟನೆ ನಡೆದಿದೆ.


ಸಭೆಯಲ್ಲಿ ಗಣಿಗಾರಿಕೆ ಕುರಿತು ಮಾತು ಬಂತು. ಈ ವೇಳೆ ಶಾಸಕ ರವೀಂದ್ರ ಶ್ರೀಕಂಠಯ್ಯ ಸಕ್ರಮ ಗಣಿಗಾರಿಕೆಯವರಿಗೂ ತೊಂದರೆಯಾಗುತ್ತಿದೆ ಎಂದು ಆಪಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುಮಲತಾ ಅಕ್ರಮ ಗಣಿಗಾರಿಕೆ ವಿರುದ್ಧ ಮಾತ್ರ ನನ್ನ ಹೋರಾಟ. ಸಕ್ರಮ ಗಣಿಗಾರಿಕೆಗೆ ನನ್ನ ತಕರಾರಿಲ್ಲ ಎಂದರು.

ಈ ವೇಳೆ ಗಣಿ ಅಧಿಕಾರಿ ವಿರುದ್ಧ ಗರಂ ಆದ ಸುಮಲತಾ ಸಾವಿರ ರೂ. ಕರೆಂಟ್ ಬಿಲ್ ಕಟ್ಟದೇ ಇದ್ರೂ ವಿದ್ಯುತ್ ಕಟ್ ಮಾಡ್ತಾರೆ. ಆದರೆ ನೀವು ಗಣಿಯಲ್ಲಿ ನೂರಾರು ಕೋಟಿ ರೂ. ತೆರಿಗೆ ಕಟ್ಟಿಲ್ಲವೆಂದರೂ ಸುಮ್ಮನಿರುವುದೇಕೆ? ಅಕ್ರಮ ಗಣಿಗಾರಿಕೆ ವಿರುದ್ಧ ಯಾಕೆ ಕ್ರಮ ಕೈಗೊಳ್ಳಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments