Webdunia - Bharat's app for daily news and videos

Install App

ಸಂಸದೆ ಸುಮಲತಾ ಅಂಬರೀಶ್ ಈದ್ಗಾ ಮೊಹಲ್ಲಾಕ್ಕೆ ಭೇಟಿ ನೀಡಿದ್ಯಾಕೆ?

Webdunia
ಗುರುವಾರ, 16 ಏಪ್ರಿಲ್ 2020 (17:58 IST)
ಈದ್ಗಾ ಮೊಹಲ್ಲಾಕ್ಕೆ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಭೇಟಿ ನೀಡಿದ್ದಾರೆ.

ಮಂಡ್ಯ ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ರವರು ಮಳವಳ್ಳಿ ತಾಲೂಕಿನಲ್ಲಿ ಕೊರೊನಾ ಸೋಂಕಿನಿಂದ ನಿರ್ಬಂಧಿತ ಪ್ರದೇಶವಾದ ಈದ್ಗಾ ಮೊಹಲ್ಲಾಕ್ಕೆ  ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 ಮಳವಳ್ಳಿ ತಾಲೂಕಿನ ಉಗ್ರಾಣಪುರದ ದೊಡ್ಡಿ ನಿವಾಸಿಗಳಿಗೆ ಉಚಿತವಾಗಿ ಆಹಾರ ಸಾಮಾಗ್ರಿಗಳ ಒಳಗೊಂಡ ದಿನಸಿ ಕಿಟ್, ಎಲೆಕೋಸು, ದಪ್ಪಮೆಣಸಿನಕಾಯಿ ವಿತರಿಸಿದರು.  ಮಳವಳ್ಳಿ ತಾಲ್ಲೂಕಿನ ಸರ್ಕಾರಿ ಅತಿಥಿಗೃಹದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕೊರೊನಾ ತಡೆಗೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಸುರಕ್ಷತಾ ಕ್ರಮ ಮತ್ತು ನಿರ್ಬಂಧಿತ ಪ್ರದೇಶಗಳಿಗೆ ಅಗತ್ಯ ವಸ್ತುಗಳ ಪೂರೈಕೆ ಕುರಿತು ಚರ್ಚಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments