Webdunia - Bharat's app for daily news and videos

Install App

ಬೇಬಿ ಬೆಟ್ಟ, ಕೆಆರ್ ಎಸ್ ಜಲಾಶಯಕ್ಕೆ ಸುಮಲತಾ ಭೇಟಿ

Webdunia
ಬುಧವಾರ, 14 ಜುಲೈ 2021 (10:21 IST)
ಮಂಡ್ಯ: ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮುಂದುವರಿಸಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇಂದು ಗಣಿಗಾರಿಕೆ ನಡೆಯುತ್ತಿರುವ ಬೇಬಿ ಬೆಟ್ಟಕ್ಕೆ ಭೇಟಿ ಕೊಡಲಿದ್ದಾರೆ. ಬಳಿಕ ಕೆಆರ್ ಎಸ್ ಜಲಾಶಯಕ್ಕೂ ಭೇಟಿ ಕೊಡಲಿದ್ದಾರೆ.

 

ಕೆಆರ್ ಎಸ್ ಜಲಾಶಯಕ್ಕೆ ಅಕ್ರಮ ಗಣಿಗಾರಿಕೆಯಿಂದ ಹಾನಿಯಾಗಿದೆ ಎಂದು ಸುಮಲತಾ ಆರೋಪಿಸಿದ್ದರು. ಇದರ ಬಗ್ಗೆ ಇಂದು ಅವರು ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ.

ಇನ್ನು, ಸುಮಲತಾ ಕೆಆರ್ ಎಸ್ ಗೆ ಭೇಟಿ ಕೊಡುತ್ತಿರುವ ಮಾಹಿತಿ ಬೆನ್ನಲ್ಲೇ ರಾತ್ರೋ ರಾತ್ರಿ ಜಲಾಶಯದ ಬಳಿಕ ದುರಸ್ಥಿ ಕೆಲಸಗಳು ನಡೆದಿವೆ ಎನ್ನಲಾಗಿದೆ. ಇನ್ನು ಸುಮಲತಾ ಭೇಟಿಗೆ ಜೆಡಿಎಸ್ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇಂದು ಯಾವ ರೀತಿಯ ಹೈಡ್ರಾಮಾ ನಡೆಯುತ್ತದೆ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments