Webdunia - Bharat's app for daily news and videos

Install App

ಕರ್ನಾಟಕಕ್ಕೆ ಆಕ್ಸಿಜನ್ ಒದಗಿಸಿ: ಪ್ರಧಾನಿಗೆ ಪತ್ರ ಬರೆದ ಸುಮಲತಾ

Webdunia
ಮಂಗಳವಾರ, 11 ಮೇ 2021 (09:32 IST)
ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ರೋಗಿಗಳಿಗೆ ಅಗತ್ಯವಾದ ಆಕ್ಸಿಜನ್ ಒದಗಿಸಿ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.


‘ಕಳೆದ ಬಾರಿ ಕೊವಿಡ್ ಪರಿಸ್ಥಿತಿಯನ್ನು ನಿಭಾಯಿಸಿದ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಶ್ವದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿತ್ತು. ನಿಮ್ಮ ಉತ್ತಮ ನಾಯಕತ್ವದಲ್ಲಿ ಕೊರೋನಾ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಯಶಸ್ವಿಯಾಗಿದ್ದೆವು. ಈಗ ನಾವು ತೊಂದರೆಯಲ್ಲಿದ್ದೇವೆ.

ಪ್ರಸಕ್ತ ಬೆಂಗಳೂರು ಮತ್ತು ಕರ್ನಾಟಕದ ಎಲ್ಲಾ ಭಾಗದಲ್ಲೂ ಕೊರೋನಾ ಪರಿಸ್ಥಿತಿ ಶೋಚನೀಯವಾಗಿದೆ. ಈಗಿರುವ ಆಕ್ಸಿಜನ್ ಪೂರೈಕೆ ನಮಗೆ ಸಾಕಾಗುತ್ತಿಲ್ಲ. ಅಕ್ಟೋಬರ್ ನಲ್ಲಿ ಮೂರನೇ ಅಲೆ ಬರಬಹುದು ಎಂದು ತಜ್ಞರು ಈಗಾಗಲೇ ಎಚ್ಚರಿಸಿದ್ದಾರೆ.  ಇದಕ್ಕೆ ನಾವು ತಯಾರಾಗಿರಬೇಕು. ಹೀಗಾಗಿ ನಮಗೆ ಅಗತ್ಯವಾದ ಆಕ್ಸಿಜನ್ ಪೂರೈಸಿ’ ಎಂದು ಸುಮಲತಾ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments