ಕರ್ನಾಟಕಕ್ಕೆ ಆಕ್ಸಿಜನ್ ಒದಗಿಸಿ: ಪ್ರಧಾನಿಗೆ ಪತ್ರ ಬರೆದ ಸುಮಲತಾ

Webdunia
ಮಂಗಳವಾರ, 11 ಮೇ 2021 (09:32 IST)
ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ರೋಗಿಗಳಿಗೆ ಅಗತ್ಯವಾದ ಆಕ್ಸಿಜನ್ ಒದಗಿಸಿ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.


‘ಕಳೆದ ಬಾರಿ ಕೊವಿಡ್ ಪರಿಸ್ಥಿತಿಯನ್ನು ನಿಭಾಯಿಸಿದ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಶ್ವದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿತ್ತು. ನಿಮ್ಮ ಉತ್ತಮ ನಾಯಕತ್ವದಲ್ಲಿ ಕೊರೋನಾ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಯಶಸ್ವಿಯಾಗಿದ್ದೆವು. ಈಗ ನಾವು ತೊಂದರೆಯಲ್ಲಿದ್ದೇವೆ.

ಪ್ರಸಕ್ತ ಬೆಂಗಳೂರು ಮತ್ತು ಕರ್ನಾಟಕದ ಎಲ್ಲಾ ಭಾಗದಲ್ಲೂ ಕೊರೋನಾ ಪರಿಸ್ಥಿತಿ ಶೋಚನೀಯವಾಗಿದೆ. ಈಗಿರುವ ಆಕ್ಸಿಜನ್ ಪೂರೈಕೆ ನಮಗೆ ಸಾಕಾಗುತ್ತಿಲ್ಲ. ಅಕ್ಟೋಬರ್ ನಲ್ಲಿ ಮೂರನೇ ಅಲೆ ಬರಬಹುದು ಎಂದು ತಜ್ಞರು ಈಗಾಗಲೇ ಎಚ್ಚರಿಸಿದ್ದಾರೆ.  ಇದಕ್ಕೆ ನಾವು ತಯಾರಾಗಿರಬೇಕು. ಹೀಗಾಗಿ ನಮಗೆ ಅಗತ್ಯವಾದ ಆಕ್ಸಿಜನ್ ಪೂರೈಸಿ’ ಎಂದು ಸುಮಲತಾ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments