Webdunia - Bharat's app for daily news and videos

Install App

ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರ ಕ್ಷಮೆಯಾಚಿಸಿದ ಸುಮಲತಾ

Webdunia
ಶನಿವಾರ, 6 ಮೇ 2023 (10:36 IST)
ಮಂಡ್ಯ : ನಾಗಮಂಗಲದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಸಂಸದೆ ಸುಮಲತಾ ಕಾಂಗ್ರೆಸ್ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ್ದಾರೆ.
 
ಬಿಜೆಪಿಗೆ ಬೆಂಬಲ ನೀಡಿದ ವಿಚಾರವಾಗಿ ಮಾತನಾಡಿದ ಸುಮಲತಾ, ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರ ತರಿಸಿದ್ರೆ, ನೋವುಂಟು ಮಾಡಿದ್ರೆ ಕ್ಷಮೆಯಾಚಿಸುತ್ತೇನೆ. ಆದರೆ ನಿಮ್ಮ ನಾಯಕರ ನಡೆಗೆ ನಾನು ಹೊಣೆ ಅಲ್ಲ ಎಂದು ಭಾವುಕವಾಗಿ ಮಾತನಾಡಿದ್ದಾರೆ. 

ನಿಮ್ಮ ರಾಜ್ಯಾಧ್ಯಕ್ಷರು ನನ್ನ ಬಗ್ಗೆ ಕೊಟ್ಟಿರುವ ಹೇಳಿಕೆಗಳನ್ನು ಗಮನಿಸಿ. ಆ ನಂತರ ನನ್ನ ನಿರ್ಧಾರ ಬಗ್ಗೆ ಪ್ರಶ್ನೆ ಮಾಡಿ ಎಂದ ಅವರು, ಬಿಜೆಪಿ ಪಕ್ಷದ ಅತ್ಯಂತ ಗೌರವದಿಂದ ಆಹ್ವಾನಿಸಿದರು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments