ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರ ಕ್ಷಮೆಯಾಚಿಸಿದ ಸುಮಲತಾ

Webdunia
ಶನಿವಾರ, 6 ಮೇ 2023 (10:36 IST)
ಮಂಡ್ಯ : ನಾಗಮಂಗಲದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಸಂಸದೆ ಸುಮಲತಾ ಕಾಂಗ್ರೆಸ್ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ್ದಾರೆ.
 
ಬಿಜೆಪಿಗೆ ಬೆಂಬಲ ನೀಡಿದ ವಿಚಾರವಾಗಿ ಮಾತನಾಡಿದ ಸುಮಲತಾ, ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರ ತರಿಸಿದ್ರೆ, ನೋವುಂಟು ಮಾಡಿದ್ರೆ ಕ್ಷಮೆಯಾಚಿಸುತ್ತೇನೆ. ಆದರೆ ನಿಮ್ಮ ನಾಯಕರ ನಡೆಗೆ ನಾನು ಹೊಣೆ ಅಲ್ಲ ಎಂದು ಭಾವುಕವಾಗಿ ಮಾತನಾಡಿದ್ದಾರೆ. 

ನಿಮ್ಮ ರಾಜ್ಯಾಧ್ಯಕ್ಷರು ನನ್ನ ಬಗ್ಗೆ ಕೊಟ್ಟಿರುವ ಹೇಳಿಕೆಗಳನ್ನು ಗಮನಿಸಿ. ಆ ನಂತರ ನನ್ನ ನಿರ್ಧಾರ ಬಗ್ಗೆ ಪ್ರಶ್ನೆ ಮಾಡಿ ಎಂದ ಅವರು, ಬಿಜೆಪಿ ಪಕ್ಷದ ಅತ್ಯಂತ ಗೌರವದಿಂದ ಆಹ್ವಾನಿಸಿದರು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments