Webdunia - Bharat's app for daily news and videos

Install App

ಸುಮಲತಾ ಶುಭ ಕೋರಿದ್ದು ಯಾರಿಗೆ?

Webdunia
ಶನಿವಾರ, 1 ಜೂನ್ 2019 (17:36 IST)
ಮಂಡ್ಯ ನೂತನ ಸಂಸದೆ ಸುಮಲತಾ ಅಂಬರೀಶ್ ಮಾಜಿ ಸಚಿವರಿಗೆ ಶುಭಾಶಯ ಕೋರಿದ್ದಾರೆ.

ಮಾಜಿ ಸಚಿವ ಚಲುವರಾಯಸ್ವಾಮಿಗೆ ಶುಭ ಕೋರಿದ್ದಾರೆ ಸುಮಲತಾ. 

ಚೆಲುವರಾಯಸ್ವಾಮಿ ಹುಟ್ಟುಹಬ್ಬಕ್ಕೆ ಶುಭಾಶಯ ಹೇಳಿದ್ದಾರೆ ಮಂಡ್ಯ ನೂತನ ಸಂಸದೆಯಾಗಿರುವ ಸುಮಲತಾ ಅಂಬರೀಶ್.

ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರವಾಗಿ ಚೆಲುವರಾಯಸ್ವಾಮಿ ಕೆಲಸ ಮಾಡಿದ್ದಾರೆಂಬ ಮಾತು ಕೇಳಿ ಬಂದಿತ್ತು.  

ನನ್ನ ಹಿತೈಷಿ ಹಾಗೂ ಮಂಡ್ಯ ಜನರ ಪ್ರೀತಿಗೆ ಪಾತ್ರರಾದ ಚಲುವರಾಯಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಫೇಸ್ ಬುಕ್ ನಲ್ಲಿ ಚಲುವರಾಯಸ್ವಾಮಿ ಗೆ ಶುಭ ಕೋರಿದ್ದಾರೆ ಸುಮಲತಾ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments