Webdunia - Bharat's app for daily news and videos

Install App

ಸುಮಲತಾ ಶುಭ ಕೋರಿದ್ದು ಯಾರಿಗೆ?

Webdunia
ಶನಿವಾರ, 1 ಜೂನ್ 2019 (17:36 IST)
ಮಂಡ್ಯ ನೂತನ ಸಂಸದೆ ಸುಮಲತಾ ಅಂಬರೀಶ್ ಮಾಜಿ ಸಚಿವರಿಗೆ ಶುಭಾಶಯ ಕೋರಿದ್ದಾರೆ.

ಮಾಜಿ ಸಚಿವ ಚಲುವರಾಯಸ್ವಾಮಿಗೆ ಶುಭ ಕೋರಿದ್ದಾರೆ ಸುಮಲತಾ. 

ಚೆಲುವರಾಯಸ್ವಾಮಿ ಹುಟ್ಟುಹಬ್ಬಕ್ಕೆ ಶುಭಾಶಯ ಹೇಳಿದ್ದಾರೆ ಮಂಡ್ಯ ನೂತನ ಸಂಸದೆಯಾಗಿರುವ ಸುಮಲತಾ ಅಂಬರೀಶ್.

ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರವಾಗಿ ಚೆಲುವರಾಯಸ್ವಾಮಿ ಕೆಲಸ ಮಾಡಿದ್ದಾರೆಂಬ ಮಾತು ಕೇಳಿ ಬಂದಿತ್ತು.  

ನನ್ನ ಹಿತೈಷಿ ಹಾಗೂ ಮಂಡ್ಯ ಜನರ ಪ್ರೀತಿಗೆ ಪಾತ್ರರಾದ ಚಲುವರಾಯಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಫೇಸ್ ಬುಕ್ ನಲ್ಲಿ ಚಲುವರಾಯಸ್ವಾಮಿ ಗೆ ಶುಭ ಕೋರಿದ್ದಾರೆ ಸುಮಲತಾ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments