Webdunia - Bharat's app for daily news and videos

Install App

ಜೆಡಿಎಸ್ ,ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಸುಮಲತಾ

Webdunia
ಭಾನುವಾರ, 12 ಮಾರ್ಚ್ 2023 (17:06 IST)
ಬೆಂಗಳೂರು ಹೆದ್ದಾರಿ ಕ್ರೆಡಿಟ್ ಗೆ ಮೂರು ಪಕ್ಷಗಳು ಪೈಪೊಟಿ ನಡೆಸಿದ್ದು.ಈ ನಡುವೆ ಇಂದು ಪ್ರಧಾನಿ ಮೋದಿ ಉದ್ಘಾಟನೆ ಮಾಡಿದರು.ಕ್ರೆಡಿಟ್ ವಿಚಾರವಾಗಿ ಬೆಂಗಳೂರಿನಲ್ಲಿ  ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್  ಜ್ಯೋತಿಷಿ ಒಬ್ಬರಿಗೆ ಕನಸು ಬಿತ್ತಂತೆ ನಿಮಗೆ ಮಗು ಆಗುತ್ತೆ ಅಂತೆ. ಅದೇ ರೀತಿ ತಂದೆ ತಾಯಿಗೆ ಜ್ಯೋತಿಷಿ ಹೇಳಿದ ಹಾಗೆ ಮಗು ಆಯಿತಂತೆ.ಈಗ ಕ್ರೆಡಿಟ್ ಜ್ಯೋತಿಷಿಗೆ ಹೋಗಬೇಕಾ, ಆ ತಂದೆ ತಾಯಿಗೆ ಹೋಗಬೇಕಾ..? ಈ ರೀತಿ ಕ್ರೆಡಿಟ್ ತೆಗೆದುಕೊಳ್ಳುವುದಕ್ಕೆ ತುಂಬಾ ಜನ ಇರ್ತಾರೆ.ಜನರಿಗೆ ಚೆನ್ನಾಗಿ ಗೊತ್ತಿದೆ ಯಾರಿಗೆ ಕ್ರೆಡಿಟ್‌ ಕೊಡಬೇಕು ಅಂತ ಎಂದು ಹೇಳಿದ್ದು ಈ ಮೂಲಕ ಕ್ರೆಡಿಟ್ ಪಡೆದುಕೊಳ್ಳಲು ಮುಂದಾದ ಕಾಂಗ್ರೆಸ್ , ಜೆಡಿಎಸ್ ಗೆ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಹೊಸ ಅಡಿಕೆಗೆ ಮತ್ತೆ ಬೆಲೆ ಇಳಿಕೆ, ಬೆಳೆಗಾರರಿಗೆ ನಿರಾಸೆ

Gold Price: ಮತ್ತೆ ಲಕ್ಷದ ಗಡಿ ದಾಟಿದ ಚಿನ್ನದ ಬೆಲೆ

ಆಟೋ ದರ ಏರಿಕೆಗೆ ಸರ್ಕಾರದ ಸಿದ್ಧತೆ: ಹಿಂಗಾದ್ರೆ ಬದುಕೋದು ಹೇಗೆ ಸರ್ ಎಂದ ಜನ

ರೈಲು ದರ ಹೆಚ್ಚಿಸಿದ್ದು ಸರಿಯಲ್ಲ ಸಿದ್ದರಾಮಯ್ಯ: ಬಿಎಂಟಿಸಿಯಲ್ಲಿ ಕೋಟ್ಯಾಧಿಪತಿಗಳು ಹೋಗ್ತಾರಾ ಎಂದ ನೆಟ್ಟಿಗರು

ಸಾಮಾನ್ಯರು ಸಂಚರಿಸುವ ರೈಲು ಪ್ರಯಾಣ ದರ ಏರಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments