Webdunia - Bharat's app for daily news and videos

Install App

ಸುಮಲತಾ ದುರಹಂಕಾರದ ಮಾತನ್ನಾಡುತ್ತಿದ್ದಾರೆ : ಕುಮಾರಸ್ವಾಮಿ

Webdunia
ಬುಧವಾರ, 19 ಏಪ್ರಿಲ್ 2023 (10:09 IST)
ಮಂಡ್ಯ : ಜೆಡಿಎಸ್ ಮಂಡ್ಯ ಜಿಲ್ಲೆಯ ಜನತೆಯ ದಳ. ಇಂತಹ ಜೆಡಿಎಸ್ ಅನ್ನು ಧೂಳೀಪಟ ಮಾಡುತ್ತೇನೆ ಎಂದು ಕೆಲವರು ದುರಹಂಕಾರದಲ್ಲಿ ಹೇಳುತ್ತಾ ಇದ್ದಾರೆ ಎನ್ನುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
 
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಭಾಷಣ ಮಾಡುವ ವೇಳೆ ಸುಮಲತಾ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜನರಿಗಾಗಿ ಇರುವುದು ಜೆಡಿಎಸ್ ಪಕ್ಷ. ಇಂತಹ ಪಕ್ಷವನ್ನು ಯಾರು ಧೂಳೀಪಟ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ಜನರಿಗೆ ಗೊತ್ತು ಎಂದು ಕಿಡಿಕಾರಿದರು.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಮುಗಿಸಿದ್ದೇನೆ ಎಂದು ಹೇಳುತ್ತಾರೆ. ಇದಕ್ಕೆ ಉತ್ತರ ಮಂಡ್ಯ ಜಿಲ್ಲೆಯ ಜನರಿಂದ ನಾನು ಬಯಸುತ್ತಾ ಇದ್ದೇನೆ. ನನ್ನ ಕೈಯಲ್ಲಿ ಶಕ್ತಿ ಇಲ್ಲ, ನಮ್ಮದು ಸಣ್ಣ ಪಕ್ಷ. ರೈತರ ಈ ಪಕ್ಷವನ್ನು ಮುಗಿಸುತ್ತೇವೆ ಎಂದು ಸವಾಲು ಸ್ವೀಕಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments