ಕೆ.ಆರ್ ಪೇಟೆಯಲ್ಲಿ ಚುನಾವಣೆಯಲ್ಲಿ ತಟಸ್ಥವಾಗಿರಲು ನಿರ್ಧರಿಸಿದ ಸಂಸದೆ ಸುಮಲತಾ

Webdunia
ಬುಧವಾರ, 27 ನವೆಂಬರ್ 2019 (11:06 IST)
ಬೆಂಗಳೂರು : ಉಪಚುನಾವಣೆಯ ಹಿನ್ನಲೆಯಲ್ಲಿ ಕೆ.ಆರ್ ಪೇಟೆಯಲ್ಲಿ  ಸಂಸದೆ ಸುಮಲತಾ ಅಂಬರೀಶ್ ಯಾವ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆ ಎಂಬ ವಿಚಾರಕ್ಕೆ ಇದೀಗ ತೆರೆಬಿದ್ದಿದೆ.




ಕೆ.ಆರ್ ಪೇಟೆಯಲ್ಲಿ  ಸಂಸದೆ ಸುಮಲತಾ ಅವರ ಮನವೊಲಿಸಿ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಕರೆತರಲು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರು ಪಕ್ಷದ ನಾಯಕರು ಹರಸಾಹಸ ಮಾಡಿದ್ದಾರೆ.


ಆದರೆ ನನಗೆ ನೀವೂ ಬೇಕು. ಅವರೂ ಬೇಕು. ಹೀಗಾಗಿ ನಾನು ಯಾರ ಪರವೂ ಪ್ರಚಾರಕ್ಕೆ ಬರಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಹೇಳುವುದರ ಮೂಲಕ ತಮ್ಮ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬಿಹಾರದಲ್ಲಿ ಸೋಲಿನ ಸುಳಿವು ಸಿಗುತ್ತಿದ್ದಂತೇ ಚುನಾವಣೆ ಆಯೋಗವೇ ಎನ್ ಡಿಎ ಗೆಲ್ಲಿಸಿರೋದು ಎಂದ ಕೈ ನಾಯಕ

ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟಿಸಿ ಡಾ ಉಮರ್ ನಬಿ ಮನೆಯೇ ಧ್ವಂಸ video

ಬನ್ನೇರುಘಟ್ಟದಲ್ಲಿ ಪ್ರವಾಸೀ ಮಹಿಳೆಯ ಮೇಲೆ ಚೀತಾ ದಾಳಿ: ಭಯಾನಕ ವಿಡಿಯೋ ಇಲ್ಲಿದೆ

Bihar election result 2025: ಲಾಲೂ ಪ್ರಸಾದ್ ಯಾದವ್ ಇಬ್ಬರು ಪುತ್ರರ ಕತೆ ಏನಾಗಿದೆ ನೋಡಿ

ಮುಂದಿನ ಸುದ್ದಿ
Show comments