Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ಎಲ್ಲಾ ಕೆಲಸ ಸುಮಲತಾ ಅವರೇ ಮಾಡುತ್ತಿರುವುದು- ಜೆಡಿಎಸ್ ಶಾಸಕ ಅನ್ನದಾನಿ ವ್ಯಂಗ್ಯ

ಮಂಡ್ಯದಲ್ಲಿ ಎಲ್ಲಾ ಕೆಲಸ ಸುಮಲತಾ ಅವರೇ ಮಾಡುತ್ತಿರುವುದು- ಜೆಡಿಎಸ್ ಶಾಸಕ ಅನ್ನದಾನಿ ವ್ಯಂಗ್ಯ
ಮಂಡ್ಯ , ಬುಧವಾರ, 16 ಅಕ್ಟೋಬರ್ 2019 (12:42 IST)
ಮಂಡ್ಯ : ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರ ಬಗ್ಗೆ ಸಂಸದೆ ಸುಮಲತಾ ಅವರು ನೀಡುರುವ ಹೇಳಿಕೆಗೆ ಜೆಡಿಎಸ್ ಶಾಸಕ ಅನ್ನದಾನಿ ವ್ಯಂಗ್ಯವಾಡಿದ್ದಾರೆ.




ಈ ಬಗ್ಗೆ ಮಾತನಾಡಿದ ಅವರು, ತಾಲೂಕು ಆಫೀಸ್, ಪೊಲೀಸ್ ಸ್ಟೇಷನ್ ಎಲ್ಲವನ್ನೂ ಅವರೇ ಮಾಡುತ್ತಿದ್ದಾರೆ, ಕೆರೆಗೆ ಪೂಜೆ, ಕೆರೆ ತುಂಬಿಸಿದ್ದು, ಪಿಂಚಿಣೆ ಎಲ್ಲಾ ಕೆಲಸವನ್ನು ಅವರೇ ಮಾಡುತ್ತಿದ್ದಾರೆ. ನಾನು ಏನು ಕೆಲಸ ಮಾಡುತ್ತಿಲ್ಲ, ಬರಿ ಬಳಿ ಪಂಚೆ, ಶರ್ಟ್ ಹಾಕಿಕೊಂಡು ತಿರುಗುತ್ತಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.


ಸುಮಲತಾ ಅವರಿಗೆ ರಾಜಕೀಯ ಪ್ರಬುದ್ದತೆ ಇದೆ. ಅದಕ್ಕೆ ಅವರು ಬಿಜೆಪಿ,ಜೆಡಿಎಸ್, ಕಾಂಗ್ರೆಸ್ ಯಾರು ಕರೆದ್ರು ಹೋಗುತ್ತೇನೆ ಅಂತಾರೆ. ಈ ಪ್ರಬುದ್ದತೆಯಿಂದಲೇ ಅವರು ಈ ಬಾರಿ ಚುನಾವಣೆಯಲ್ಲಿ ಆಯ್ಕೆ ಆಗಿರೋದು. ಹೀಗೆ ಅವರು ಎಲ್ಲಾ ಪಾರ್ಟಿಗೂ ಹೋಗಲಿ, ಎಲ್ಲರನ್ನೂ ಮಾತನಾಡಿಸಲಿ ಎಂದು ಲೇವಡಿ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್.ವಿಶ್ವನಾಥ್ ಗೆ ಸವಾಲು ಹಾಕಿದ ಸಾರಾ ಮಹೇಶ್