Webdunia - Bharat's app for daily news and videos

Install App

ರಾಜಕೀಯಕ್ಕೆ ಬಂದು ನಾಟಕ ಮಾಡ್ಬೇಕಿಲ್ಲ ಎಂದ ಸುಮಲತಾ

Webdunia
ಗುರುವಾರ, 28 ಮಾರ್ಚ್ 2019 (13:03 IST)
ನನ್ನ ಬಗ್ಗೆ ಒಂದೂ ದಿನವೂ ಹೇಳದೇ, ನನ್ನ ಹೆಸರು ಹೇಳದೇ ಜೆಡಿಎಸ್ ನಾಯಕರಿಗೆ ಇರಲು ಆಗುತ್ತಾನೇ ಇಲ್ಲ ಅಂತ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.

ಪ್ರತಿದಿನ ಬೆಳಿಗ್ಗೆ ದೇವರನ್ನು ನೆನಪಿಸಿಕೊಳ್ಳದೇ ಇದ್ದರೂ ನನ್ನ ಹೆಸರನ್ನು ಜೆಡಿಎಸ್ ನವರು ನೆನಪಿಸಿಕೊಳ್ಳುತ್ತಾರೆ. ನನಗೆ ರಾಜಕೀಯಕ್ಕೆ ಬಂದು ನಾಟಕ ಮಾಡಬೇಕಾಗಿಲ್ಲ. 40 ವರ್ಷಗಳಿಂದಲೂ ನಟನೆ ಮಾಡುತ್ತಿದ್ದೇನೆ. ನಾವು ಯಾರನ್ನೂ ಟಾರ್ಗೆಟ್ ಮಾಡಲ್ಲ. ಯಾರ ವಿರುದ್ಧವೂ ದ್ವೇಷ ಮಾಡಲ್ಲ ಎಂದರು.

ಪ್ರಚಾರಕ್ಕೆ ಬಂದವರನ್ನು ಕೆಟ್ಟ ಕೆಟ್ಟ ಮಾತುಗಳಿಂದ ನಿಂದಿಸುವುದಿಲ್ಲ. ನಾನು ಬಿಜೆಪಿ ಅಭ್ಯರ್ಥಿ ಅಲ್ಲ ಅಂತಾನೂ ಸಚಿವ
ಪುಟ್ಟರಾಜುಗೆ ಸುಮಲತಾ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments