Webdunia - Bharat's app for daily news and videos

Install App

ರಾಜಕೀಯಕ್ಕೆ ಬಂದು ನಾಟಕ ಮಾಡ್ಬೇಕಿಲ್ಲ ಎಂದ ಸುಮಲತಾ

Webdunia
ಗುರುವಾರ, 28 ಮಾರ್ಚ್ 2019 (13:03 IST)
ನನ್ನ ಬಗ್ಗೆ ಒಂದೂ ದಿನವೂ ಹೇಳದೇ, ನನ್ನ ಹೆಸರು ಹೇಳದೇ ಜೆಡಿಎಸ್ ನಾಯಕರಿಗೆ ಇರಲು ಆಗುತ್ತಾನೇ ಇಲ್ಲ ಅಂತ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.

ಪ್ರತಿದಿನ ಬೆಳಿಗ್ಗೆ ದೇವರನ್ನು ನೆನಪಿಸಿಕೊಳ್ಳದೇ ಇದ್ದರೂ ನನ್ನ ಹೆಸರನ್ನು ಜೆಡಿಎಸ್ ನವರು ನೆನಪಿಸಿಕೊಳ್ಳುತ್ತಾರೆ. ನನಗೆ ರಾಜಕೀಯಕ್ಕೆ ಬಂದು ನಾಟಕ ಮಾಡಬೇಕಾಗಿಲ್ಲ. 40 ವರ್ಷಗಳಿಂದಲೂ ನಟನೆ ಮಾಡುತ್ತಿದ್ದೇನೆ. ನಾವು ಯಾರನ್ನೂ ಟಾರ್ಗೆಟ್ ಮಾಡಲ್ಲ. ಯಾರ ವಿರುದ್ಧವೂ ದ್ವೇಷ ಮಾಡಲ್ಲ ಎಂದರು.

ಪ್ರಚಾರಕ್ಕೆ ಬಂದವರನ್ನು ಕೆಟ್ಟ ಕೆಟ್ಟ ಮಾತುಗಳಿಂದ ನಿಂದಿಸುವುದಿಲ್ಲ. ನಾನು ಬಿಜೆಪಿ ಅಭ್ಯರ್ಥಿ ಅಲ್ಲ ಅಂತಾನೂ ಸಚಿವ
ಪುಟ್ಟರಾಜುಗೆ ಸುಮಲತಾ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments