Webdunia - Bharat's app for daily news and videos

Install App

ಬರಬೇಕೆಂದೇ ರಾಜಕೀಯಕ್ಕೆ ಬರ್ತಿದ್ದೇನೆ ಎಂದ ಸುಮಲತಾ!

Webdunia
ಗುರುವಾರ, 21 ಫೆಬ್ರವರಿ 2019 (14:24 IST)
ಸುಮಲತಾ ಅಂಬರೀಶ್ ಕೊನೆಗೂ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆಯಲ್ಲಿ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದು, ನಾನು ರಾಜಕೀಯಕ್ಕೆ ಬರಬೇಕೆಂದು ಮಂಡ್ಯಕ್ಕೆ ಬರ್ತಿಲ್ಲ. ಮಂಡ್ಯಕ್ಕೆ ಬರಬೇಕೆಂದೇ ರಾಜಕೀಯಕ್ಕೆ ಬರ್ತಿದ್ದೇನೆ. ಅಂಬರೀಶ್ ಹುಟ್ಟೂರು ಬಿಟ್ಟರೆ ಇನ್ನೆಲ್ಲೂ ಈ ಪ್ರೀತಿ ಸಿಗಲ್ಲ. ನಾನೇನು ತೀರ್ಮಾನ ತೆಗೆದುಕೊಂಡರೂ ಅದು ನಿಮ್ಮ ಜೊತೆಯಲ್ಲೇ ಎಂದಿದ್ದಾರೆ.

ನಿಮ್ಮ ಋಣ ನಮ್ಮ ಮೇಲಿದೆ ಅದನ್ನು ತೀರಿಸಲು ನಾನು ಬದ್ಧ. ಮಂಡ್ಯ ಜನರ ಆಸೆ, ಅಪೇಕ್ಷೆಯನ್ನು ಸಿದ್ದರಾಮಯ್ಯ ಗಮನಕ್ಕೆ ತಂದಿದ್ದೇನೆ. ಅಂಬಿ ಪ್ರೀತಿ ವಿಶ್ವಾಸವನ್ನ ನಮ್ಮ ಕುಟುಂಬದ ಮೇಲೆ ಮುಂದುವರೆಸಿಕೊಂಡೋಗುವ ಇಚ್ಛೆಯನ್ನು ಸಿದ್ದುಗೆ ತಿಳಿಸಿದ್ದೇನೆ. ಪ್ರತಿ ಹೆಜ್ಜೆ ಬಗ್ಗೆಯೂ ನಾನು ಚಿಂತಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ನಮ್ಮನ್ನು ಗುರುತಿಸುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇನೆ. ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಆಹ್ವಾನ ಬಂದಿಲ್ಲ. ಆದರೆ ಕಾಂಗ್ರೆಸ್ ನಿಂದಲೇ ಸ್ಪರ್ಧೆ ಮಾಡುವ ಬಗ್ಗೆ ಹೆಚ್ಚು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments