Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನನ್ನ ಪರ ಇದೆ ಎಂದ ಸುಮಲತಾ

Webdunia
ಬುಧವಾರ, 6 ಮಾರ್ಚ್ 2019 (19:17 IST)
ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯನವರು ಸುಮಲತಾಗೆ ಟಿಕೆಟ್ ನಿರಾಕರಣೆ ಮಾಡಿದ್ದಾರೆ. ಆದರೆ ಈ ಕುರಿತು ನನಗಿನ್ನೂ ಅಧಿಕೃತ ಮಾಹಿತಿ ಬಂದಿಲ್ಲ ಅಂತ ಸುಮಲತಾ ಹೇಳಿದ್ದಾರೆ.

ಮಂಡ್ಯದ ಬೇವಿನಹಳ್ಳಿಯಲ್ಲಿ ಸುಮಲತಾ ಹೇಳಿಕೆ ನೀಡಿದ್ದು, ಟಿಕೆಟ್ ನಿರಾಕರಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದರು. ನಿನ್ನೆಯಷ್ಟೇ ಮಂಡ್ಯ ಟಿಕೆಟ್ ಸುಮಲತಾಗಿಲ್ಲ ಅಂದಿದ್ದರು ಸಿದ್ದರಾಮಯ್ಯ. ಈ ಕುರಿತು ಅಧಿಕೃತವಾಗಿ ನನಗಿನ್ನೂ ಮಾಹಿತಿ ಬಂದಿಲ್ಲ. ಅದು ಬರುವವರೆಗೂ ಕಾಯ್ತೀನಿ ಎಂದರು.

ಮಂಡ್ಯದ ಜೊತೆ ನಮಗೆ ಋಣಾನುಬಂಧ ಇದೆ. ಅದನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಎಲ್ಲರ ಅಭಿಪ್ರಾಯವೂ ಇದೇ ಆಗಿದೆ. ಕಾಂಗ್ರೆಸ್‌ಗೆ ಮಂಡ್ಯವೇ ಬೇಡವ ಅಂತ ಕಾರ್ಯಕರ್ತರು ಕೇಳ್ತಿದ್ದಾರೆ ಎಂದರು.

ಸ್ಯಾಂಡಲ್‌ವುಡ್ ಯಾರ ಪರ ನಿಲ್ಲಬೇಕೆಂಬ ಚರ್ಚೆ ಕುರಿತು ಮಾತನಾಡಿದ ಅವರು, ಇದು ಟಿವಿ ಚಾನೆಲ್‌ಗಳಲ್ಲಷ್ಟೇ ಚರ್ಚೆಯಾಗ್ತಿದೆ. ಚರ್ಚೆಯಲ್ಲಿ ಯಾವ ಸ್ಯಾಂಡಲ್‌ವುಡ್ ನಟ ನಟಿಯರು ಭಾಗವಹಿಸಿಲ್ಲ. ಧೈರ್ಯವಾಗಿರಿ ಅವರೆಲ್ಲಾ ನನ್ನ ಪರವಾಗಿದ್ದಾರೆ ಎಂದು ಸುಮಲತಾ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments