Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನನ್ನ ಪರ ಇದೆ ಎಂದ ಸುಮಲತಾ

Webdunia
ಬುಧವಾರ, 6 ಮಾರ್ಚ್ 2019 (19:17 IST)
ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯನವರು ಸುಮಲತಾಗೆ ಟಿಕೆಟ್ ನಿರಾಕರಣೆ ಮಾಡಿದ್ದಾರೆ. ಆದರೆ ಈ ಕುರಿತು ನನಗಿನ್ನೂ ಅಧಿಕೃತ ಮಾಹಿತಿ ಬಂದಿಲ್ಲ ಅಂತ ಸುಮಲತಾ ಹೇಳಿದ್ದಾರೆ.

ಮಂಡ್ಯದ ಬೇವಿನಹಳ್ಳಿಯಲ್ಲಿ ಸುಮಲತಾ ಹೇಳಿಕೆ ನೀಡಿದ್ದು, ಟಿಕೆಟ್ ನಿರಾಕರಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದರು. ನಿನ್ನೆಯಷ್ಟೇ ಮಂಡ್ಯ ಟಿಕೆಟ್ ಸುಮಲತಾಗಿಲ್ಲ ಅಂದಿದ್ದರು ಸಿದ್ದರಾಮಯ್ಯ. ಈ ಕುರಿತು ಅಧಿಕೃತವಾಗಿ ನನಗಿನ್ನೂ ಮಾಹಿತಿ ಬಂದಿಲ್ಲ. ಅದು ಬರುವವರೆಗೂ ಕಾಯ್ತೀನಿ ಎಂದರು.

ಮಂಡ್ಯದ ಜೊತೆ ನಮಗೆ ಋಣಾನುಬಂಧ ಇದೆ. ಅದನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಎಲ್ಲರ ಅಭಿಪ್ರಾಯವೂ ಇದೇ ಆಗಿದೆ. ಕಾಂಗ್ರೆಸ್‌ಗೆ ಮಂಡ್ಯವೇ ಬೇಡವ ಅಂತ ಕಾರ್ಯಕರ್ತರು ಕೇಳ್ತಿದ್ದಾರೆ ಎಂದರು.

ಸ್ಯಾಂಡಲ್‌ವುಡ್ ಯಾರ ಪರ ನಿಲ್ಲಬೇಕೆಂಬ ಚರ್ಚೆ ಕುರಿತು ಮಾತನಾಡಿದ ಅವರು, ಇದು ಟಿವಿ ಚಾನೆಲ್‌ಗಳಲ್ಲಷ್ಟೇ ಚರ್ಚೆಯಾಗ್ತಿದೆ. ಚರ್ಚೆಯಲ್ಲಿ ಯಾವ ಸ್ಯಾಂಡಲ್‌ವುಡ್ ನಟ ನಟಿಯರು ಭಾಗವಹಿಸಿಲ್ಲ. ಧೈರ್ಯವಾಗಿರಿ ಅವರೆಲ್ಲಾ ನನ್ನ ಪರವಾಗಿದ್ದಾರೆ ಎಂದು ಸುಮಲತಾ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments