ಸುಮಲತಾ-ಸಿದ್ದು ಭೇಟಿ; ಡಿಸಿಎಂ ಹೇಳಿದ್ದೇನು?

Webdunia
ಗುರುವಾರ, 21 ಫೆಬ್ರವರಿ 2019 (16:36 IST)
ಸುಮಲತಾ ಅಂಬರೀಷ್ ಅವರು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿರುವ ಬೆನ್ನಲ್ಲೇ ಡಿಸಿಎಂ ಹೇಳಿಕೆ ನೀಡಿದ್ದಾರೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ಸುಮಲತಾ ಅವರಿಗೆ ಸ್ಪರ್ಧೆ ಮಾಡುವ ಇಂಗಿತ ಇರಬಹುದು. ಆಕಾಂಕ್ಷಿಗಳು ಅವರ ಮುಖಂಡರನ್ನ ಭೇಟಿ ಮಾಡಿ ಮಾತಾಡ್ತಾರೆ. ಅವರ ಪತಿ ಅಂಬರೀಷ್‌ ಶಾಸಕರು, ಸಚಿವರು, ಸಂಸದರು ಆಗಿದ್ದರು. ಇದೀಗ ಸುಮಲತಾ ಅವ್ರಿಗೆ ಸ್ಪರ್ಧಿಸಬೇಕು ಅನ್ನೋ ಮನಸಿರಬಹುದು ಎಂದರು.

ಪಕ್ಷ ಹೆಲ್ಪಲೆಸ್ ಆದ್ರೆ ಮಂಡ್ಯ ಜನರ ತೀರ್ಮಾನದಂತೆ ನಡೆಯುತ್ತೇನೆ ಅನ್ನೋ ಸುಮಲತಾ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಸುಮಲತಾರ ವೈಯಕ್ತಿಕ ಅಭಿಪ್ರಾಯ. ಪಕ್ಷದ ತೀರ್ಮಾನದ ಬಳಿಕ ಅವರು ಯಾವ ತೀರ್ಮಾನ ಬೇಕಾದರೂ ತಗೋಬಹುದು ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಮುಂದಿನ ಸುದ್ದಿ
Show comments