Webdunia - Bharat's app for daily news and videos

Install App

ಪಕ್ಷದ ತೀರ್ಮಾನ ಮುಖ್ಯವಲ್ಲ ಅಂತ ಸುಮಲತಾ ಬಾಂಬ್ ಸಿಡಿಸಿದ್ಯಾಕೆ?

Webdunia
ಗುರುವಾರ, 28 ಫೆಬ್ರವರಿ 2019 (17:45 IST)
ಲೋಕಸಭೆ ಚುನಾವಣೆಗೆ ಹೈಟೆನ್ಶನ್ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಪ್ರವಾಸ ಕೈಗೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಮುತ್ತೆಗೆರೆಯಲ್ಲಿ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದು, ಜನಾಭಿಪ್ರಾಯ ಸಂಗ್ರಹಕ್ಕಾಗಿ ಪ್ರವಾಸ ಮಾಡುತ್ತಿದ್ದೇನೆ. ಹಂಡ್ರೆಡ್ ಪರ್ಸೆಂಟ್ ಒಳ್ಳೆ ರೆಸ್ಪಾನ್ಸ್ ಇದೆ. ಹೋದ ಕಡೆಯಲ್ಲಾ ಸ್ಪರ್ಧೆ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ. ನಾನು ಪಕ್ಷದ ತೀರ್ಮಾನಕ್ಕಿಂತ ಜನಾಭಿಪ್ರಾಯಕ್ಕೆ ಆದ್ಯತೆ ನೀಡುತ್ತೇನೆ ಎಂದಿದ್ದಾರೆ.

ಪರೋಕ್ಷವಾಗಿ ಸ್ಪರ್ಧೆ ಖಚಿತ ಪಡಿಸಿದ ಸುಮಲತಾ, ಕೆಲವು ರಾಜ್ಯ ನಾಯಕರು ಪಾಸಿಟಿವ್ ಆಗಿದ್ದಾರೆ. ಇನ್ನು ಕೆಲವರು ಬೇರೆ ಕ್ಷೇತ್ರ ಆಯ್ದುಕೊಳ್ಳಿ ಅಂತಿದ್ದಾರೆ. ಆದರೆ ನಾನು ಸ್ಪರ್ಧೆ ಮಾಡುವುದಾದರೆ ಮಂಡ್ಯದಿಂದ ಮಾತ್ರ ಎಂದರು.

ಮಂಡ್ಯದ ಪ್ರತಿಯೊಬ್ಬರ ಮನದಲ್ಲೂ ಅಂಬರೀಶ್‌ಗೆ‌ ಜಾಗ ನೀಡಿದ್ದಾರೆ. ಮನೆ ಮಾಡಲೇಬೇಕು ಅಂತ ಏನು ತೀರ್ಮಾನಿಸಿಲ್ಲ ಎಂದರು. ಅನುಕಂಪದ ಮಾತಿಗೆ ಮರುಳಾಗಬೇಡಿ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments