Webdunia - Bharat's app for daily news and videos

Install App

ಪಕ್ಷದ ತೀರ್ಮಾನ ಮುಖ್ಯವಲ್ಲ ಅಂತ ಸುಮಲತಾ ಬಾಂಬ್ ಸಿಡಿಸಿದ್ಯಾಕೆ?

Webdunia
ಗುರುವಾರ, 28 ಫೆಬ್ರವರಿ 2019 (17:45 IST)
ಲೋಕಸಭೆ ಚುನಾವಣೆಗೆ ಹೈಟೆನ್ಶನ್ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಪ್ರವಾಸ ಕೈಗೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಮುತ್ತೆಗೆರೆಯಲ್ಲಿ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದು, ಜನಾಭಿಪ್ರಾಯ ಸಂಗ್ರಹಕ್ಕಾಗಿ ಪ್ರವಾಸ ಮಾಡುತ್ತಿದ್ದೇನೆ. ಹಂಡ್ರೆಡ್ ಪರ್ಸೆಂಟ್ ಒಳ್ಳೆ ರೆಸ್ಪಾನ್ಸ್ ಇದೆ. ಹೋದ ಕಡೆಯಲ್ಲಾ ಸ್ಪರ್ಧೆ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ. ನಾನು ಪಕ್ಷದ ತೀರ್ಮಾನಕ್ಕಿಂತ ಜನಾಭಿಪ್ರಾಯಕ್ಕೆ ಆದ್ಯತೆ ನೀಡುತ್ತೇನೆ ಎಂದಿದ್ದಾರೆ.

ಪರೋಕ್ಷವಾಗಿ ಸ್ಪರ್ಧೆ ಖಚಿತ ಪಡಿಸಿದ ಸುಮಲತಾ, ಕೆಲವು ರಾಜ್ಯ ನಾಯಕರು ಪಾಸಿಟಿವ್ ಆಗಿದ್ದಾರೆ. ಇನ್ನು ಕೆಲವರು ಬೇರೆ ಕ್ಷೇತ್ರ ಆಯ್ದುಕೊಳ್ಳಿ ಅಂತಿದ್ದಾರೆ. ಆದರೆ ನಾನು ಸ್ಪರ್ಧೆ ಮಾಡುವುದಾದರೆ ಮಂಡ್ಯದಿಂದ ಮಾತ್ರ ಎಂದರು.

ಮಂಡ್ಯದ ಪ್ರತಿಯೊಬ್ಬರ ಮನದಲ್ಲೂ ಅಂಬರೀಶ್‌ಗೆ‌ ಜಾಗ ನೀಡಿದ್ದಾರೆ. ಮನೆ ಮಾಡಲೇಬೇಕು ಅಂತ ಏನು ತೀರ್ಮಾನಿಸಿಲ್ಲ ಎಂದರು. ಅನುಕಂಪದ ಮಾತಿಗೆ ಮರುಳಾಗಬೇಡಿ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments