Webdunia - Bharat's app for daily news and videos

Install App

ಆರೋಗ್ಯಕರ ಎಲೆಕ್ಷನ್ ಬೇಕೆಂದ ಸುಮಲತಾ

Webdunia
ಬುಧವಾರ, 13 ಮಾರ್ಚ್ 2019 (15:11 IST)
ಆರೋಗ್ಯಕರ ಚುನಾವಣೆ ನಡೆಯಬೇಕು. ಎಲೆಕ್ಷನ್ ಅಂದ್ರೆ ಪ್ರಜಾಪ್ರಭುತ್ವದ ಕಿರೀಟ ಅಂತ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಜನರಿಗೆ ಹಾಗೂ ವಿರೋಧಿಗಳಿಗೆ ಪರೋಕ್ಷವಾಗಿ ಸುಮಲತಾ ಮನವಿ ಮಾಡಿದ್ದು, ಆರೋಗ್ಯಕರ ಚುನಾವಣೆ ನಡೆಯಬೇಕೆಂದು ತಾವು ಬಯಸಿರುವುದಾಗಿ ಹೇಳಿದ್ದಾರೆ.

ಚುನಾವಣೆ ಅಂದರೆ ಪ್ರಜಾಪ್ರಭುತ್ವದ ಕಿರೀಟ. ಆ ಕಿರೀಟವನ್ನು ಕಾಪಾಡಿಕೊಂಡು ಆರೋಗ್ಯಕರವಾಗಿ ಚುನಾವಣೆ ನಡೆಯಬೇಕು. ಅನಾರೋಗ್ಯಕರವಾಗಿ ಚುನಾವಣೆ ನಡೆಯಬಾರದು ಎಂಬುದು‌ ನನ್ನ ಇಚ್ಛೆ ಮತ್ತು ಮನವಿಯಾಗಿದೆ ಎಂದಿದ್ದಾರೆ.

ತಮ್ಮ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಇಮೇಜ್ ಅಪ್‌ಲೋಡ್ ಮಾಡಿರುವ ಸುಮಲತಾ, ಸಾಮಾಜಿಕ ಜಾಲತಾಣದಲ್ಲಿ ಫುಲ್‌ ಆಕ್ಟೀವ್ ಆದಂತಿದೆ. ನನ್ನ ಜನರಿಗಾಗಿ ನನ್ನ ಹೆಜ್ಜೆ ಎಂಬ ಧ್ಯೇಯವಾಕ್ಯದಡಿ ಸಂದೇಶಗಳ ರವಾನೆ ಮಾಡುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments