ಆರೋಗ್ಯಕರ ಎಲೆಕ್ಷನ್ ಬೇಕೆಂದ ಸುಮಲತಾ

Webdunia
ಬುಧವಾರ, 13 ಮಾರ್ಚ್ 2019 (15:11 IST)
ಆರೋಗ್ಯಕರ ಚುನಾವಣೆ ನಡೆಯಬೇಕು. ಎಲೆಕ್ಷನ್ ಅಂದ್ರೆ ಪ್ರಜಾಪ್ರಭುತ್ವದ ಕಿರೀಟ ಅಂತ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಜನರಿಗೆ ಹಾಗೂ ವಿರೋಧಿಗಳಿಗೆ ಪರೋಕ್ಷವಾಗಿ ಸುಮಲತಾ ಮನವಿ ಮಾಡಿದ್ದು, ಆರೋಗ್ಯಕರ ಚುನಾವಣೆ ನಡೆಯಬೇಕೆಂದು ತಾವು ಬಯಸಿರುವುದಾಗಿ ಹೇಳಿದ್ದಾರೆ.

ಚುನಾವಣೆ ಅಂದರೆ ಪ್ರಜಾಪ್ರಭುತ್ವದ ಕಿರೀಟ. ಆ ಕಿರೀಟವನ್ನು ಕಾಪಾಡಿಕೊಂಡು ಆರೋಗ್ಯಕರವಾಗಿ ಚುನಾವಣೆ ನಡೆಯಬೇಕು. ಅನಾರೋಗ್ಯಕರವಾಗಿ ಚುನಾವಣೆ ನಡೆಯಬಾರದು ಎಂಬುದು‌ ನನ್ನ ಇಚ್ಛೆ ಮತ್ತು ಮನವಿಯಾಗಿದೆ ಎಂದಿದ್ದಾರೆ.

ತಮ್ಮ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಇಮೇಜ್ ಅಪ್‌ಲೋಡ್ ಮಾಡಿರುವ ಸುಮಲತಾ, ಸಾಮಾಜಿಕ ಜಾಲತಾಣದಲ್ಲಿ ಫುಲ್‌ ಆಕ್ಟೀವ್ ಆದಂತಿದೆ. ನನ್ನ ಜನರಿಗಾಗಿ ನನ್ನ ಹೆಜ್ಜೆ ಎಂಬ ಧ್ಯೇಯವಾಕ್ಯದಡಿ ಸಂದೇಶಗಳ ರವಾನೆ ಮಾಡುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments