Webdunia - Bharat's app for daily news and videos

Install App

ಬಿಜೆಪಿ ಪರ ಮತ್ತೆ ಬ್ಯಾಟ್ ಬೀಸಿದ ಸುಮಲತಾ

Webdunia
ಬುಧವಾರ, 11 ಸೆಪ್ಟಂಬರ್ 2019 (14:46 IST)
ರಾಜ್ಯದಲ್ಲಿ ರಾಜಕೀಯ ತಿರುವು ಪಡೆದುಕೊಳ್ಳುತ್ತಿರುವಂತೆ ಸಂಸದೆ ಸುಮಲತಾ ಮತ್ತೆ ಬಿಜೆಪಿ ಪರ ಬ್ಯಾಟ್ ಬೀಸಿದ್ದಾರೆ.

ರಾಜ್ಯ ಸರಕಾರ ಶೀಘ್ರದಲ್ಲಿಯೇ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡುತ್ತದೆ ಅಂತ ಮಂಡ್ಯ ಸಂಸದೆ ಸುಮಲತಾ ಭರವಸೆ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ಸಂಸದರ ಕಚೇರಿ ಉದ್ಘಾಟಿಸಿ ಮಾತನಾಡಿದ ಸುಮಲತಾ, ಅಂಬರೀಶ್ ಅವರಿದ್ದ ಆಫೀಸ್ ನ್ನೇ ಕಛೇರಿಯನ್ನಾಗಿ ಮಾಡಲಾಗಿದೆ. ಅದರಲ್ಲಿ ಕುಳಿತು ಕೆಲಸ ಮಾಡೋದು ನನ್ನ ಸೌಭಾಗ್ಯವಾಗಿದೆ ಅಂತ ಹೇಳಿದ್ದಾರೆ.

ರಾಜಕೀಯವಾಗಿ ತಮ್ಮ ಹೆಸರನ್ನು ಡ್ಯಾಮೇಜ್ ಮಾಡಲು ಪ್ರಭಾವಿಗಳು ಫೇಸ್ ಬುಕ್ ಅಕೌಂಟ್ ನಕಲಿ ಮಾಡಿ ಬಳಸುತ್ತಿದ್ದಾರೆ ಅಂತ ಸಂಸದೆ ಸುಮಲತಾ ಹೇಳಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments