ಬಿಜೆಪಿ ಪರ ಮತ್ತೆ ಬ್ಯಾಟ್ ಬೀಸಿದ ಸುಮಲತಾ

Webdunia
ಬುಧವಾರ, 11 ಸೆಪ್ಟಂಬರ್ 2019 (14:46 IST)
ರಾಜ್ಯದಲ್ಲಿ ರಾಜಕೀಯ ತಿರುವು ಪಡೆದುಕೊಳ್ಳುತ್ತಿರುವಂತೆ ಸಂಸದೆ ಸುಮಲತಾ ಮತ್ತೆ ಬಿಜೆಪಿ ಪರ ಬ್ಯಾಟ್ ಬೀಸಿದ್ದಾರೆ.

ರಾಜ್ಯ ಸರಕಾರ ಶೀಘ್ರದಲ್ಲಿಯೇ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡುತ್ತದೆ ಅಂತ ಮಂಡ್ಯ ಸಂಸದೆ ಸುಮಲತಾ ಭರವಸೆ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ಸಂಸದರ ಕಚೇರಿ ಉದ್ಘಾಟಿಸಿ ಮಾತನಾಡಿದ ಸುಮಲತಾ, ಅಂಬರೀಶ್ ಅವರಿದ್ದ ಆಫೀಸ್ ನ್ನೇ ಕಛೇರಿಯನ್ನಾಗಿ ಮಾಡಲಾಗಿದೆ. ಅದರಲ್ಲಿ ಕುಳಿತು ಕೆಲಸ ಮಾಡೋದು ನನ್ನ ಸೌಭಾಗ್ಯವಾಗಿದೆ ಅಂತ ಹೇಳಿದ್ದಾರೆ.

ರಾಜಕೀಯವಾಗಿ ತಮ್ಮ ಹೆಸರನ್ನು ಡ್ಯಾಮೇಜ್ ಮಾಡಲು ಪ್ರಭಾವಿಗಳು ಫೇಸ್ ಬುಕ್ ಅಕೌಂಟ್ ನಕಲಿ ಮಾಡಿ ಬಳಸುತ್ತಿದ್ದಾರೆ ಅಂತ ಸಂಸದೆ ಸುಮಲತಾ ಹೇಳಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್ ಹತ್ಯೆ ಪ್ರಕರಣದ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್‌ ಬಿಗ್‌ಶಾಕ್‌

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಮುಂದಿನ ಸುದ್ದಿ
Show comments