Webdunia - Bharat's app for daily news and videos

Install App

ಸುಮಲತಾ ಅಪ್ರಬುದ್ಧ ರಾಜಕಾರಣಿ’

Webdunia
ಸೋಮವಾರ, 3 ಏಪ್ರಿಲ್ 2023 (21:36 IST)
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ JDS ಶಾಸಕ ರವೀಂದ್ರ ಶ್ರೀಕಂಠಯ್ಯ, ತಮ್ಮ ಚುನಾವಣಾ ಪ್ರಚಾರ ಭಾಷಣ ಮಾಡುವಾಗ ತಮ್ಮ ಎದುರಾಳಿಗಳ ವಿರುದ್ಧ ಹರಿಹಾಯ್ದಿದ್ದಾರೆ.. JDS ಬಿಟ್ಟು BJP ಸೇರಿದ ಸಚಿವ K.C ನಾರಾಯಣ ಗೌಡ ಮತ್ತು ಪಕ್ಷೇತರ ಶಾಸಕಿಯಾಗಿ ಲೋಕಸಭೆಗೆ ಆಯ್ಕೆಯಾಗಿ ಈಗ ಬಿಜೆಪಿಯನ್ನು ಬೆಂಬಲಿಸುತ್ತಿರುವ ಸುಮಲತಾ ಅಂಬರೀಷ್ ವಿರುದ್ಧ ವಾಗ್ದಾಳಿ ನಡೆಸಿದರು. ಕೆ.ನೆಟ್ಟಹಳ್ಳಿ ಹೋಬಳಿಯಲ್ಲಿ ಮಾತಾಡಿದ ಶ್ರೀಕಂಠಯ್ಯ, JDS ಭದ್ರಕೋಟೆಯನ್ನು ಬೇಧಿಸುತ್ತೇನೆ, ಹಾಗೆ ಮಾಡುತ್ತೇನೆ, ಹೀಗೆ ಮಾಡುತ್ತೇನೆ ಅಂತ ಸುಮಲತಾ ಹೇಳುವುದು ಸರಿಯಲ್ಲ, ಪಕ್ಷ ಹೇಗೆ ಅಸ್ತಿತ್ವಕ್ಕೆ ಬಂದಿದೆ ಅವರಿಗೆ ಗೊತ್ತಿಲ್ಲ, ಅವರೊಬ್ಬ ಅಪ್ರಬುದ್ಧ ರಾಜಕಾರಣಿ, ಬಿಜೆಪಿಯ ಆಕಸ್ಮಿಕ ಕೂಸು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments