Webdunia - Bharat's app for daily news and videos

Install App

ಜೆಡಿಎಸ್ ಭದ್ರಕೋಟೆ ಒಡೆಯಲು ಸುಮಲತಾ ರಣತಂತ್ರ?

Webdunia
ಮಂಗಳವಾರ, 28 ಮಾರ್ಚ್ 2023 (09:37 IST)
ಮಂಡ್ಯ : ಕಳೆದ ಲೋಕಸಭಾ ಚುನಾವಣೆ ವೇಳೆಯಿಂದ ಸಂಸದೆ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್ ನಾಯಕರ ನಡುವಿನ ಸಮರ ದಿನೇ ದಿನೇ ಹೆಚ್ಚಾಗುತ್ತಲೇ ಹೋಗುತ್ತಿದೆ.
 
ಮಂಡ್ಯದಲ್ಲಿ ದಳಪತಿಗಳ ಕೋಟೆಯನ್ನು ಛಿದ್ರ ಮಾಡಿ ಬಿಜೆಪಿ ಸಾರ್ವಭೌಮತ್ವ ಸ್ಥಾಪಿಸಬೇಕೆಂದು ರೆಬಲ್ ಲೇಡಿ ಪಣತೊಟ್ಟಂತೆ ಕಾಣುತ್ತಿದ್ದು, ವಿಧಾನಸಭಾ ಚುನಾವಣೆಯ ಅಖಾಡಕ್ಕೆ ಧುಮುಕಿ ಜೆಡಿಎಸ್ ವಿರುದ್ಧ ರಣಕಹಳೆ ಊದಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್ ರಾಷ್ಟ್ರ ರಾಜಕೀಯಕ್ಕೆ ಗುಡ್ ಬಾಯ್ ಹೇಳಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ರಾಜ್ಯ ರಾಜಕೀಯಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡುತ್ತಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿ ಬರುತ್ತಿದ್ದವು. ಈ ಮಾತುಗಳಿಗೆ ಸುಮಲತಾ ಅಂಬರೀಶ್ ಕಡ್ಡಿ ತುಂಡರಿಸಿದ ಹಾಗೆ ನಾನು ರಾಜ್ಯ ರಾಜಕೀಯಕ್ಕೆ ಬರಲ್ಲ ಎಂದು ಎಲ್ಲಿಯೂ ಹೇಳಿಲ್ಲ.

ಸಂದರ್ಭಕ್ಕೆ ತಕ್ಕ ಹಾಗೆ ನಾನು ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳುತ್ತಿದ್ದಾರೆ. ಈ ಮಾತಿನ ಹಿಂದೆ ರೆಬೆಲ್ ಲೇಡಿ ದಳಪತಿಗಳ ಭದ್ರಕೋಟೆಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯ ಸಾರ್ವಭೌಮತ್ವ ಸ್ಥಾಪನೆ ಮಾಡುವ ಲೆಕ್ಕಾಚಾರವಿದೆ. ಇದೇ ತಿಂಗಳ 17ರಂದು ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸಿದ ಸುಮಲತಾ ಅಂಬರೀಶ್ ಅಂದಿನಿಂದ ಮಂಡ್ಯ ಜಿಲ್ಲೆಯ ಚುನಾವಣೆಯ ಅಖಾಡದಲ್ಲಿ ಫುಲ್ ಆಕ್ಟೀವ್ ಆಗಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments