ಸಂಸದೆ ಸುಮಲತಾಗೆ ಎದುರಾಗಿದೆ ಸವಾಲು

Webdunia
ಭಾನುವಾರ, 26 ಮೇ 2019 (12:18 IST)
ಮಂಡ್ಯ: ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಅವರಿಗೆ  ಈಗ ಸವಾಲೊಂದು ಎದುರಾಗಿದೆ. ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ರೈತರ ಬೆಳೆಗಳಿಗೆ ನೀರು ಬಿಡಿಸುವ ಜವಾಬ್ದಾರಿಯನ್ನು ಸುಮಲತಾರಿಗೆ ವಹಿಸಿದ್ದಾರೆ.

 

ಜಿಲ್ಲೆಯ ರೈತರ ಬೆಳೆಗಳು ಒಣಗುತ್ತಿದ್ದು, ಕೆಆರ್ ಎಸ್‍ನಿಂದ ನೀರು ಬಿಡಬೇಕೆಂಬ ಒತ್ತಾಯ ಕೇಳಿ ಬಂದಿದ್ದ ಹಿನ್ನೆಲೆ  ಇದರ ಕುರಿತು ಮಾತನಾಡಿದ ರವೀಂದ್ರ ಶ್ರೀಕಂಠಯ್ಯ ಈ ಲೋಕಸಭಾ ಚುನಾವಣೆ ಅನುಕಂಪದ ಆಧಾರದಲ್ಲಿ ಫಲ ಪಡೆದಿದೆ. ಸುಮಲತಾ ಅವರು ಬರೀ ಪಕ್ಷೇತರ ಅಭ್ಯರ್ಥಿಯಾಗಿ ಉಳಿದಿಲ್ಲ. ಅವರು ಈಗ ನಮ್ಮ ಜಿಲ್ಲೆಯ ಸಂಸದೆಯಾಗಿರುವ ಸುಮಲತಾರನ್ನು ಅಭಿನಂದಿಸುತ್ತೇನೆ. ನಮ್ಮ ಜಿಲ್ಲೆಯ ನಾಲೆಗಳಿಗೆ ನೀರು ಹರಿಸುವ ವಿಷಯಲ್ಲಿ ನಮಗೆ ಸಪೋರ್ಟ್ ಸಿಕ್ಕಂತೆ ಆಗಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ, ಹೇಳಿದ್ದರು.


ನೀರು ನಿರ್ವಹಣಾ ಮಂಡಳಿ ಕೇಂದ್ರದ ಸುಪರ್ದಿಯಲ್ಲಿದ್ದು, ಸುಮಲತಾ ಅವರು ಸಂಸದರಾಗಿರುವದರಿಂದ ಜಿಲ್ಲೆಯ ಜನರಿಗೆ ಕೇಳಿದಾಗ ನೀರು ಬಿಡಿಸಿಕೊಡುತ್ತಾರೆ. ಇದರಿಂದ ಜಿಲ್ಲೆಯ ಜನರಿಗೆ ನ್ಯಾಯ ಸಿಗಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಗೌರಿ ಲಂಕೇಶ್‌ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದು ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments