Webdunia - Bharat's app for daily news and videos

Install App

ಬೇಸಿಗೆ ಆರಂಭದಲ್ಲೇ ನೆತ್ತಿ ಸುಡುತ್ತಿದೆ ಬಿಸಿಲು..!

Webdunia
ಭಾನುವಾರ, 24 ಏಪ್ರಿಲ್ 2022 (20:17 IST)
ಶಿವರಾತ್ರಿ ಬಂದರೆ ಶಿವ ಶಿವ ಎನ್ನುತ್ತಾ ಚಳಿ ದೂರವಾಗಿ ಬೇಸಿಕೆ ಆರಂಭವಾಗುತ್ತೆ ಅನ್ನೋದು ಪ್ರತೀತಿ. ಆದ್ರೆ, ಶಿವರಾತ್ರಿಗೆ ಇನ್ನೂ ಒಂದು ವಾರ ಬಾಕಿ ಇರುವಾಗಲೇ ಗಾರ್ಡನ್ ಸಿಟಿಯಲ್ಲಿ ಬಿಸಿಲ ಆರ್ಭಟ ಜೋರಾಗಿದೆ. ಮನೆಯಿಂದ ಹೊರಗೆ ಕಾಲಿಡಲಾಗದಷ್ಟು ನೆತ್ತಿ ಸುಡುವ ಬಿಸಿಲಿನ ಅನುಭವವಾಗ್ತಿದ್ದು, ಸಿಲಿಕಾನ್ ಸಿಟಿ ಮಂದಿ ತಂಪುಪಾನೀಯಾದ ಮೊರೆ ಹೋಗ್ತಿದ್ದಾರೆ.ಗಾರ್ಡನ್ ಸಿಟಿ ಬೆಂಗಳೂರಿನಲ್ಲಿ ಇದೀಗ ಬಿಸಿಲನ ಆರ್ಭಟ ಜೋರಾಗಿದೆ..ಸಿಟಿ ಮಂದಿ ಬೇಸಿಗೆ ಆರಂಭ ಮೊದಲು ಈ ರಣ ಬಿಸಿಲು ನೋಡಿ ದಂಗ್ ಆಗಿದ್ದು, ಮನೆಯಿಂದ ಹೊರಗೆ ‌ಬರಲು ಹಿಂದೆ ಮುಂದೆ ನೋಡ್ತಿದ್ದಾರೆ. ಅಷ್ಟರ ಮಟ್ಟಿಗೆ ಸೂರ್ಯ ದೇವರು ಶಾಕ್ ನೀಡ್ತಿದ್ದಾನೆ.‌ ಸಿಲಿಕಾನ್ ‌ಸಿಟಿ ಯಲ್ಲಿ ಎಲ್ಲಿ ನೋಡಿದ್ರು ಕಣ್ಣೀಗೆ ಕಾಣೋದು ಎಳನೀರು... ಈ ಎಳನೀರಿನ ಮೊರೆ ಹೋಗ್ತಿದ್ದಾರೆ ಸಿಲಿಕಾನ್ ಮಂದಿ. ಇನ್ನು ಎಳನೀರು ದೇಹದ ಉಷ್ಣಾಂಶ ಕಡಿಮೆ ಮಾಡುತ್ತೆ, ದೇಹಕ್ಕೆ ಶಕ್ತಿ ನೀಡುತ್ತೆ ಹಾಗಾಗಿ ಬಹುತೇಕ ಮಂದಿ ಎಳನೀರನ್ನ ಸಖತ್ ಇಷ್ಟಪಟ್ಟು ಕುಡಿತ್ತಾರೆ. ಇನ್ನು,  ರಸ್ತೆಯಲ್ಲಿ ಓಡಾಡಬೇಕಾದ್ರೆ ತುಂಬ ಸುಸ್ತಾಗುತ್ತೆ. ಆಗ ತಣ್ಣಾಗಿರೋದು ಕುಡಿಬೇಕು , ತಿನ್ನಬೇಕು ಅನ್ನಿಸುತ್ತೆ. ಹಾಗಂತ ರಸ್ತೆಬದಿಯಲ್ಲಿರೊದೇಲ್ಲಾ ಸಿಕ್ಕ ಸಿಕ್ಕದು ತನ್ನೋಕ್ಕೆ ಆಗಲ್ಲ. ಹಾಗಾಗಿ ನಾನು ಆರೋಗ್ಯಕ್ಕೆ ಹಿತಕರವಾದ ಎಳನೀರು ಸೇವನೆ ಮಾಡ್ತೀನಿ ಎಂದು ಸಾರ್ವಜನಿಕರು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments