Webdunia - Bharat's app for daily news and videos

Install App

ಟೋಲ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಸಮನ್ಸ್

Webdunia
ಮಂಗಳವಾರ, 6 ಮೇ 2014 (14:45 IST)
ಏರ್‌ಪೋರ್ಟ್ ರಸ್ತೆ ಟೋಲ್ ದರವನ್ನು ನಾಲ್ಕು ಪಟ್ಟು ಹೆಚ್ಚಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ,  ನವಯುಗ ಸಂಸ್ಥೆಗೆ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ. ಲಕ್ಷ್ಮೀಪತಿ ಎಂಬವರು ಈ ಕುರಿತು ಪಿಐಎಲ್ ಸಲ್ಲಿಸಿದ್ದರು. ಈ ನಡುವೆ ಟೋಲ್‌ ಶುಲ್ಕ ಹೆಚ್ಚಳ ವಿವಾದ ಕುರಿತು ಚರ್ಚಿಸಲು  ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆಯನ್ನು ಸಚಿವ ಮಹದೇವಪ್ಪ ಕರೆದಿದ್ದಾರೆ.

ಎಲ್ಲರೂ ಟೋಲ್ ರಸ್ತೆ ಬಳಸಬೇಕಿಲ್ಲ. ಸರ್ವೀಸ್ ರಸ್ತೆ ಬಳಸಲು ಅವಕಾಶವಿದೆ ಎಂದು ಸಭೆಗೆ ಮುನ್ನ ಮಹದೇವಪ್ಪ ಹೇಳಿದರು. ಸಂಸತ್‌ನಲ್ಲಿ ಟೋಲ್ ದರ ಹೆಚ್ಚಳದ ಬಿಲ್ ಪಾಸಾಗಿದ್ದು, ಬಿಲ್ ಅನ್ವಯ ಟೋಲ್ ದರ ಹೆಚ್ಚಿಸಿದ್ದೇವೆ ಎಂದು ಸಚಿವ ಮಹದೇವಪ್ಪ ಸಮಜಾಯಿಷಿ ನೀಡಿದ್ದಾರೆ.

ಈ ನಡುವೆ ಟೋಲ್ ದರ ಹೆಚ್ಚಳವನ್ನು ವಿರೋಧಿಸಿ ಬಿಜೆಪಿ, ಕರವೇ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ಮಾಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments