ಲಿಂಗದ ಮೇಲೆ ಸೂರ್ಯ ಕಿರಣದ ಸ್ವರ್ಶ!

Webdunia
ಮಂಗಳವಾರ, 15 ಜನವರಿ 2019 (15:51 IST)
ಮಕರ ಸಂಕ್ರಮಣದಲ್ಲಿ ಸೂರ್ಯ ದಕ್ಷಿಣಾಯನದಿಂದ ಉತ್ತರಾಯನಕ್ಕೆ ಪಥ ಬದಲಿಸ್ತಾನೆ. ಈ ಹಿನ್ನಲೆಯಲ್ಲಿ ಪುರಾಣ ಪ್ರಸಿದ್ಧ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಸೂರ್ಯನ ರಶ್ಮಿ ಶಿವಲಿಂಗದ ಮೇಲೆ ಸ್ಪರ್ಶವಾಯಿತು.

ಮಂಡ್ಯದ  ಚಂದ್ರವನ‌ ಆಶ್ರಮದ ಪುರಾಣ ಪ್ರಸಿದ್ಧ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಸೂರ್ಯನ ರಶ್ಮಿ ಶಿವಲಿಂಗದ ಮೇಲೆ ಸ್ಪರ್ಶವಾಯಿತು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ದಕ್ಷಿಣ ಕಾವೇರಿ ನದಿ ತೀರದಲ್ಲಿರುವ ಏಕೈಕ ಶಿವನ ದೇವಾಲಯವಾಗಿರುವ ಪುರಾಣ ಪ್ರಸಿದ್ಧ ಕಾಶಿ ಚಂದ್ರಮೌಳೇಶ್ವರ ದೇವಾಲಯದ ಗರ್ಭಗುಡಿಯ ಲಿಂಗದ ಮೇಲೆ ಸೂರ್ಯನ‌ ಪ್ರಥಮ‌ ರಶ್ಮಿ ಕಿರಣಗಳು ಸ್ಪರ್ಶ ಮಾಡಿದವು. ಈ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಆಗಮಿಸಿದ ಭಕ್ತರು, ಮುಂಜಾನೆಯಿಂದ ಕಾದು ಕುಳಿತು ಸೂರ್ಯ ರಶ್ಮಿಯ ಕಿರಣಗಳು ಲಿಂಗದ ಮೇಲೆ ಬೀಳುವ ದೃಶ್ಯವನ್ನು ಕಣ್ತುಂಬಿಕೊಂಡು ಪುನೀತರಾದರು.  

ಇನ್ನು ಇಂದು ಮುಂಜಾನೆ ಮೂರು ಗಂಟೆಯಿಂದ ವಿವಿಧ ಅಭಿಷೇಕ, ಪೂಜಾ ಕೈಂಕರ್ಯಗಳು ಚಂದ್ರವನ ಆಶ್ರಮದ ಪೀಠಾಧ್ಯಕ್ಷರಾದ ತ್ರಿನೇತ್ರ ಮಹಂತ ಸ್ವಾಮೀಜಿ ನೇತೃತ್ವದಲ್ಲಿ ನೆರವೇರಿದವು. ಬಳಿಕ  ಗೋ ಪೂಜೆ ಮಾಡಿದ ಶ್ರೀಗಳು ಭಕ್ತರಿಗೆ ಉಪದೇಶ ನೀಡಿ, ಸಂಕ್ರಾಂತಿ  ಶುಭಾಶಯ ಕೋರಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತಿಗೆ ನಕ್ಕ ವಿಪಕ್ಷ ಸದಸ್ಯರು: ನಿಮ್ಮದೇ ನಾಯಕನ ಮಾತಿಗೆ ನಗ್ತಿದ್ದೀರಾ ಎಂದ ಸ್ಪೀಕರ್ Video

ಕಾಂಗ್ರೆಸ್ ಈ ನಿಲುವಿನ ಹಿಂದಿದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರ: ವಿಜಯೇಂದ್ರ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಎಂಬ ಕೈ ನಾಯಕರ ಆರೋಪಕ್ಕೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

ಸಿಜೆ ರಾಯ್‌ ಆತಹತ್ಯೆ ಪ್ರಕರಣ, ಈ ಅಂಶಗಳೇ ತನಿಖೆಗೆ ಪ್ರಮುಖ ಸಾಕ್ಷ್ಯಗಳು

ಮುಂದಿನ ಸುದ್ದಿ
Show comments