Webdunia - Bharat's app for daily news and videos

Install App

ಗವಿಗಂಧಾಧರನಿಗೆ ಸೂರ್ಯ ರಶ್ಮಿ ಸ್ಪರ್ಶ

Webdunia
ಶನಿವಾರ, 14 ಜನವರಿ 2017 (08:45 IST)
ಪುರಾಣ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಇಂದು ಸೂರ್ಯ ರಶ್ಮಿ ಲಿಂಗವನ್ನು ಸ್ಪರ್ಶಿಸಿ ಹಾಗುಹೋಗುವ ಕೌತುಕ ನಡೆಯಲಿದ್ದು, ಇದನ್ನು ಕಣ್ತುಂಬಿಸಿಕೊಳ್ಳಲು ಭಕ್ತಗಣ ಕಾತುರದಿಂದ ಕಾಯುತ್ತಿದೆ.

ಮಕರ ಸಂಕ್ರಾಂತಿ ಹಬ್ಬದ ದಿನ ಸೂರ್ಯ ತನ್ನ ಪಥ ಬದಲಿಸುತ್ತಾನೆ.  ಪ್ರತಿವರ್ಷ ಈ ವಿಶೇಷ ದಿನದಂದು ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯ ರಶ್ಮಿ ಹಾದು ಹೋಗುತ್ತವೆ.
 
ಹೀಗಾಗಿ ಇಂದು ಮುಂಜಾನೆಯಿಂದಲೇ ಅಪಾರ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ದೇವಸ್ಥಾನ ಗವಿಯಲ್ಲಿರುವುದರಿಂದ ಏಕಕಾಲಕ್ಕೆ ಕೇವಲ 20 ರಿಂದ 25 ಜನ ಮಾತ್ರ ದೇವರ ದರ್ಶನ ಪಡೆಯ ಬಹುದು. ಹೀಗಾಗಿ ಸೂರ್ಯ ರಶ್ಮಿ ಗಂಗಾಧರನನ್ನು ಸ್ಪರ್ಶಿಸುವ ದೃಶ್ಯವನ್ನು ವೀಕ್ಷಿಸಲು ಅನುಕೂಲವಾಗುವಂತೆ ದೇವಸ್ಥಾನದ ದ ಹೊರಗೆ ಎಲ್‌‌ಸಿಡಿ ಮಾನಿಟರ್ ಅಳವಡಿಸಲಾಗಿದೆ.
 
ಇಂದು ಸಂಜೆ 5.40ಕ್ಕೆ ಸೂರ್ಯ ರಶ್ಮಿ ಲಿಂಗದವನ್ನು ಸ್ಪರ್ಶಿಸಿ ಹಾಗುಹೋಗಲಿದೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments