Select Your Language

Notifications

webdunia
webdunia
webdunia
webdunia

ಭಾನುವಾರದ ಕರ್ಫ್ಯೂ: ರಾಜ್ಯ ಸ್ಥಬ್ಧ

ಭಾನುವಾರದ ಕರ್ಫ್ಯೂ: ರಾಜ್ಯ ಸ್ಥಬ್ಧ
ಬೆಂಗಳೂರು , ಭಾನುವಾರ, 12 ಜುಲೈ 2020 (21:35 IST)
ಸಂಡೇ ಲಾಕ್ ಡೌನ್ ಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗಿದ್ದು, ಬಹುತೇಕ ಯಶಸ್ವಿಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಪ್ರತಿ ಭಾನುವಾರ ಕರ್ಫ್ಯೂ ಜಾರಿಗೊಳಿಸುತ್ತಿದ್ದು, ಬಹುತೇಕ ನಗರಗಳಲ್ಲಿ ಜನಜೀವನ ಸ್ಥಗಿತಗೊಂಡಿದೆ.

ಕರ್ಫ್ಯೂಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಅಂಗಡಿ- ಮಳಿಗೆಗಳು ಮುಚ್ಚಿದ್ದು, ಪ್ರಮುಖ ರಸ್ತೆ ಹಾಗೂ ವೃತ್ತಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಖಾಸಗಿ ಬಸ್, ಆಟೋ, ಟ್ಯಾಕ್ಸಿ , ಬಸ್ ಸಂಚಾರ ಸಂಪೂರ್ಣ ಬಂದಾಗಿತ್ತು.

ತರಕಾರಿ, ಹಾಲು ಔಷಧ ಮಳಿಗೆಗಳು ಹಾಗೂ ಆಸ್ಪತ್ರೆಗಳು ಎಂದಿನಂತೆ ಅಲ್ಲಲ್ಲಿ ತೆರೆದಿದ್ದವು. ಅನಗತ್ಯವಾಗಿ ರಸ್ತೆಗಿಳಿದ ಬೈಕ್ ಸವಾರರಿಗೆ ಪೊಲೀಸರು ದಂಡ ವಿಧಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಪಿ ಎಸ್ ಐಗೆ ಕೊರೊನಾ : ವೈರಸ್ ನಿಂದ ಇಬ್ಬರ ಸಾವು