Webdunia - Bharat's app for daily news and videos

Install App

ಭಾನುವಾರದ ಕರ್ಫ್ಯೂ: ರಾಜ್ಯ ಸ್ಥಬ್ಧ

Webdunia
ಭಾನುವಾರ, 12 ಜುಲೈ 2020 (21:35 IST)
ಸಂಡೇ ಲಾಕ್ ಡೌನ್ ಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗಿದ್ದು, ಬಹುತೇಕ ಯಶಸ್ವಿಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಪ್ರತಿ ಭಾನುವಾರ ಕರ್ಫ್ಯೂ ಜಾರಿಗೊಳಿಸುತ್ತಿದ್ದು, ಬಹುತೇಕ ನಗರಗಳಲ್ಲಿ ಜನಜೀವನ ಸ್ಥಗಿತಗೊಂಡಿದೆ.

ಕರ್ಫ್ಯೂಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಅಂಗಡಿ- ಮಳಿಗೆಗಳು ಮುಚ್ಚಿದ್ದು, ಪ್ರಮುಖ ರಸ್ತೆ ಹಾಗೂ ವೃತ್ತಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಖಾಸಗಿ ಬಸ್, ಆಟೋ, ಟ್ಯಾಕ್ಸಿ , ಬಸ್ ಸಂಚಾರ ಸಂಪೂರ್ಣ ಬಂದಾಗಿತ್ತು.

ತರಕಾರಿ, ಹಾಲು ಔಷಧ ಮಳಿಗೆಗಳು ಹಾಗೂ ಆಸ್ಪತ್ರೆಗಳು ಎಂದಿನಂತೆ ಅಲ್ಲಲ್ಲಿ ತೆರೆದಿದ್ದವು. ಅನಗತ್ಯವಾಗಿ ರಸ್ತೆಗಿಳಿದ ಬೈಕ್ ಸವಾರರಿಗೆ ಪೊಲೀಸರು ದಂಡ ವಿಧಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಸ್ಥಾನ ಹವಾಮಾನದಲ್ಲಿ ಹಠಾತ್ ಬದಲಾವಣೆ, ಬೈಕ್ ಸಮೇತ ಕೊಚ್ಚಿ ಹೋದ ಯುವಕ, Video

ನಿಲ್ಲಿಸಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ: ತಮಿಳುನಾಡಿನ 8ವಿದ್ಯಾರ್ಥಿಗಳು ಸಾವು, ವಾಹನ ಓಡಾಟದ ವಿಡಿಯೋ

ಶಿಕ್ಷಣ ಎಂಬುದು ಕೇವಲ ವ್ಯಾಪಾರ ಅಥವಾ ಕೆಲವರ ಸ್ವತ್ತಾಗಬಾರದು: ರಾಹುಲ್‌ ಗಾಂಧಿ ಪ್ರತಿಪಾದನೆ

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ ನೀಡಿ ಲವ್ವರ್ ಜೊತೆ ಚಕ್ಕಂದ, ಕೊನೆಗೆ ಆಗಿದ್ದು ಘನಘೋರ ದುರಂತ

ಮುಂದಿನ ಸುದ್ದಿ
Show comments