Select Your Language

Notifications

webdunia
webdunia
webdunia
webdunia

ಹಿಂದೂಗಳ ಹತ್ಯೆಗೆ ಸರ್ಕಾರದ ಕುಮ್ಮಕ್ಕು- ಶಾಸಕ ಸುನೀಲ್ ಕುಮಾರ

ಹಿಂದೂಗಳ ಹತ್ಯೆಗೆ ಸರ್ಕಾರದ ಕುಮ್ಮಕ್ಕು- ಶಾಸಕ ಸುನೀಲ್ ಕುಮಾರ
ಉಡುಪಿ , ಶನಿವಾರ, 27 ಜನವರಿ 2018 (08:58 IST)

ಮುಸ್ಲಿಂ ತುಷ್ಠೀಕರಣದ ಪರಕಾಷ್ಟೇ ತಲುಪಿದ ರಾಜ್ಯ ಕಾಂಗ್ರೆಸ್ ಸರ್ಕಾರ ವಿನಾಶಕಾಲೇ ವಿಪರೀತ ಬುದ್ದಿ ಎಂಬಂತೆ ವರ್ತಿಸುತ್ತಿದೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ ತರಾಟೆ ತೆಗೆದುಕೊಂಡಿದ್ದಾರೆ.

ಕಾರ್ಕಳದಲ್ಲಿ ಮಾತನಾಡಿದ ಅವರು, ವಿವಾದಾತ್ಮಕ ಸುತ್ತೋಲೆ ಹೊರಡಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರ ಹಿಂದೂಗಳ ಹತ್ಯೆಯ ಆರೋಪಿಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರ ಸುತ್ತೋಲೆಯನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ರಾಜ್ಯದ ಜನರು ಸಹಿಸಲ್ಲ, ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಸುನೀಲ್ ಕುಮಾರ ಉಗ್ರಗಾಮಿ- ವಿವಾದ ಹುಟ್ಟುಹಾಕಿದ ರಮನಾಥ ರೈ