Webdunia - Bharat's app for daily news and videos

Install App

ಬೆಂಗಳೂರಿಗೆ ನೂತನ ಪೊಲೀಸ್ ಕಮೀಷನರ್

Webdunia
ಮಂಗಳವಾರ, 1 ಆಗಸ್ಟ್ 2017 (07:58 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರನ್ನ ವರ್ಗಾವಣೆ ಮಾಡಲಾಗಿದ್ದು, ನೂತನ ಪೊಲೀಸ್ ಆಯುಕ್ತರಾಗಿ ಟಿ. ಸುನಿಲ್ ಕುಮಾರ್ ಅವರನ್ನ ನೇಮಕ ಮಾಡಲಾಗಿದೆ.

1989ನೇ ಬ್ಯಾಚ್`ನ ಐಪಿಎಸ್ ಅಧಿಕಾರಿಯಾಗಿರುವ ಟಿ. ಸುನಿಲ್ ಕುಮಾರ್ ಅವರು ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕರಾಗಿ ಕೆಲಸ ಮಾಡಿದ್ದಾರೆ. ಎಂ.ಎನ್. ರೆಡ್ಡಿ ಬಳಿಕವೇ ಸುನೀಲ್ ಅವರ ಹೆಸರು ಕೇಳಿಬಂಧಿತ್ತಾದರೂ ಬಳಿಕ ಮೇಘರಿಕ್ ಅವರನ್ನ ನೇಮಕ ಮಾಡಲಾಗಿತ್ತು.

ಪ್ರವೀಣ್ ಸೂದ್ ಅವರನ್ನ ಕಮ್ಯುನಿಕೇಶನ್, ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ. ಮೆಟ್ರೋ ರೈಲಿನಲ್ಲಿ ಹಿಮದಿ ಹೇರಿಕೆ ವಿರುದ್ಧ ಹೋರಾಟ ನಡೆಸಿದ್ದ ಕನ್ನಡಪರ ಹೋರಾಟಗಾರರ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ಪ್ರವೀಣ್ ಸೂದ್ ಅವರನ್ನ ವರ್ಗಾವಣೆ ಮಾಡಲಾಗಿದೆ ಎನ್ನಲಾಗುತ್ತಿದ್ದರೂ ಇದರ ಹಿಂದೆ ಭಾರೀ ರಾಜಕೀಯ ಒತ್ತಡ ಇತ್ತೆಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments