Webdunia - Bharat's app for daily news and videos

Install App

ಕೊಲೆಗೆ ಸುಪಾರಿ ಆರೋಪ : ಶಾಸಕ ಗೌರಿಶಂಕರ ಸೇರಿ ಮೂವರ ವಿರುದ್ಧ ಎಫ್ಐಆರ್

Webdunia
ಶುಕ್ರವಾರ, 25 ನವೆಂಬರ್ 2022 (07:46 IST)
ತುಮಕೂರು : ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದಾರೆ.

ಆರೋಪದ ಮೇಲೆ ತುಮಕೂರು ಗ್ರಾಮಾಂತರದ ಹಾಲಿ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ ಸೇರಿದಂತೆ ಒಟ್ಟು ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸುರೇಶ್ ಗೌಡರು ಕೊಟ್ಟ ದೂರಿನ ಅನ್ವಯ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗ್ರಾಮಾಂತರ ಶಾಸಕ ಗೌರಿಶಂಕರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಿರೇಹಳ್ಳಿ ಮಹೇಶ್, ಶಾಸಕ ಗೌರಿಶಂಕರ, ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಗೌರಿಶಂಕರ ಅಕ್ರಮ ಎಸಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಆಯೋಗಕ್ಕೆ ದೂರು ನೀಡಿದ್ದರು.
ಅಲ್ಲದೇ ನಕಲಿ ಬಾಂಡ್ ಹಂಚಿ ಮತದಾರರಿಗೆ ಮೋಸ ಮಾಡಿದ್ದಾರೆ ಎಂದು ದೂರಿದ್ದರು. ಈ ದೂರಿನಿಂದ ಶಾಸಕ ಗೌರಿಶಂಕರ ಕೆರಳಿ ನನ್ನ ಕೊಲೆ ಮಾಡಲು ಸುಪಾರಿ ನೀಡಿದ್ದಾರೆ ಎಂದು ಸುರೇಶ್ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

ಮುಂದಿನ ಸುದ್ದಿ
Show comments