Webdunia - Bharat's app for daily news and videos

Install App

ಹೋಟೆಲ್ ಮುಂದೆ ಉಗುಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಸುಪಾರಿ ಕಿಲ್ಲರ್

Webdunia
ಶನಿವಾರ, 16 ಮೇ 2020 (18:36 IST)
ಸಾವಜಿ ಹೋಟೆಲ್ ಮುಂದೆ ಉಗುಳಿದ ಸುಪಾರಿ ಕಿಲ್ಲರ್ ನೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಹುಬ್ಬಳ್ಳಿಯ ನೇಕಾರ ನಗರದಲ್ಲಿ ಘಟನೆ ನಡೆದಿದ್ದು, ಸುಪಾರಿ ಕಿಲ್ಲರ್ ಸಲೀಂ ಬಳ್ಳಾರಿ ಸಿಕ್ಕಿಬಿದ್ದವನು. ಈತನ ವಿರುದ್ಧ ಹಲವು ಕೇಸ್ ಗಳು ದಾಖಲಾಗಿವೆ.

ಮದ್ಯದ ನಶೆಯಲ್ಲಿ ಸಾವಜಿ ಹೋಟೆಲ್ ಗೆ ಹೋಗಿದ್ದ. ಅಲ್ಲಿ ಊಟ ಕೊಡಲಿಲ್ಲ ಅನ್ನೋ ಕಾರಣಕ್ಕೆ ಉಗುಳಿದ್ದಾನೆ. ಆಗ ಸ್ಥಳೀಯರು ಈತನ ಹುಚ್ಚಾಟ ಕಂಡು ಕಂಬಕ್ಕೆ ಕಟ್ಟಿಹಾಕಿದ್ದಾರೆ.

ವಿಷಯ ತಿಳಿದ ಪೊಲೀಸರು ಬಂದು ನೋಡಿದಾಗ ಸುಪಾರಿ ಕಿಲ್ಲರ್ ನನ್ನು ನೋಡಿ ಬಂಧನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments