Webdunia - Bharat's app for daily news and videos

Install App

ಪೊಲೀಸರ ಭರ್ಜರಿ ಕಾರ್ಯಾಚರಣೆ: 500 ಲೀ.ಸ್ಪಿರಿಟ್ ವಶ

Webdunia
ಗುರುವಾರ, 2 ಆಗಸ್ಟ್ 2018 (21:00 IST)
ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.  525 ಲೀಟರ್ ಸ್ಪಿರಿಟ್ ವಶಪಡಿಸಿಕೊಂಡಿದ್ದಾರೆ. 525 ಲೀ. ಇದ್ದ 15 ಕ್ಯಾನ್ ಸ್ಪಿರಿಟ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಸುಮಾರು 1 ಲಕ್ಷದ 57 ಸಾವಿರದ 500 ರೂ. ಮೌಲ್ಯದ ಸ್ಪಿರಿಟ್ ಇದಾಗಿದೆ.  ನಗರದ  ಹುಬ್ಬಳ್ಳಿಯ ಹಳೇಹುಬ್ಬಳ್ಳಿ ಪ್ರದೇಶದ ಹೆಗ್ಗೇರಿಯಲ್ಲಿ ಸಂಗ್ರಹಿಸಿಟ್ಟಿದ್ದ ಸ್ಪಿರಿಟ್, ಪರಶುರಾಮ್ ಮೆಹರವಾಡೆ ಎಂಬುವರ ಮನೆಯಲ್ಲಿತ್ತು. ಖಚಿತ ಮಾಹಿತಿ ಮೇರೆಗೆ  ಕಾರ್ಯಾಚರಣೆ ನಡೆಸಿ ಸ್ಪಿರಿಟ್ ನ್ನು ಪೊಲೀಸರು ವಶಪಡಿಸಿಕೊಂಡರು.

ಪರಶುರಾಮ್ ನ ಮಗ ಸಂಜೀವ್ ಮೆಹರವಾಡೆ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಎನ್ನಲಾಗಿದೆ.  ಪ್ರಕರಣಕ್ಕೆ‌ಸಂಬಂಧಿಸಿದಂತೆ ಪರಶುರಾಮನ ಬಂಧನವಾಗಿದೆ.  ಇನ್ನೊಬ್ಬ ಆರೋಪಿ ಸಂಜೀವ್ ಮೆಹರವಾಡೆ ಪರಾರಿಯಾಗಿದ್ದಾನೆ. ಆರ್ಥಿಕ ಮತ್ತು ಮಾದಕ ವಸ್ತುಗಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ