Webdunia - Bharat's app for daily news and videos

Install App

ಅತೃಪ್ತ ಶಾಸಕರಿಗೆ ಬೆಂಬಲ: ಸಾಮೂಹಿಕ ರಾಜೀನಾಮೆ?

Webdunia
ಬುಧವಾರ, 6 ಫೆಬ್ರವರಿ 2019 (20:37 IST)
ಅತೃಪ್ತ ಶಾಸಕರಲ್ಲಿ ಗುರುತಿಸಿಕೊಂಡಿರುವವರ ಬೆಂಬಲಕ್ಕೆ ನಿಂತಿರುವ ಜನಪ್ರತಿನಿಧಿಗಳು ಸಾಮೂಹಿಕ ರಾಜೀನಾಮೆಗೆ ಸಿದ್ಧವಾಗಿದ್ದಾರೆ.

ಅತೃಪ್ತ ಶಾಸಕ ಕೆ. ಸುಧಾಕರ್ ಬೆಂಬಲಕ್ಕೆ ನಿಂತ ಚಿಕ್ಕಬಳ್ಳಾಪುರ ಜನ ಪ್ರತಿನಿಧಿಗಳು ಈಗ ಸಾಮೂಹಿಕ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರಳ ಕುಂಟೆ ಕೃಷ್ಣಮೂರ್ತಿ, ಕೆ.ವಿ.ನಾಗರಾಜ್, ನಗರಸಭೆ ಸದಸ್ಯ ಎಸ್.ಎಂ.ರಫೀಕ್,ಶಾಸಕ ಡಾ.ಕೆ.ಸುಧಾಕರ್ ತಂದೆ ಹಾಗೂ ಜಿ.ಪಂ ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ನಗರಸಭೆ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು. ಜಿ.ಪಂ.ಸದಸ್ಯರು, ತಾ.ಪಂ.ಸದಸ್ಯರು, ಗ್ರಾ.ಪಂ.ಸದಸ್ಯರು, ಡಿಸಿಸಿಬ್ಯಾಂಕ್, ಪಿಎಲ್ ಡಿ ಬ್ಯಾಂಕ್, ಟಿಎಪಿಸಿಎಂಎಸ್, ಎಪಿಎಂಸಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು  ಸಾಮೂಹಿಕ ರಾಜಿನಾಮೆಗೆ ಮುಂದಾಗಿದ್ದಾರೆ.

ಡಾ.ಕೆ.ಸುಧಾಕರ್ ರವರಿಗೆ ಸಮಿಶ್ರ ಸರ್ಕಾರದಲ್ಲಿ ಎರಡನೆ ಬಾರಿ 33 ಸಾವಿರ ಮತಗಳ ಅಂತರದಿಂದ ಆಯ್ಕೆಯಾದರೂ ಸಹ ಮಂತ್ರಿಗಿರಿ ನೀಡಿಲ್ಲ. ಪರಿಸರ ಮಂಡಳಿಗೆ ನೇಮಕ ಮಾಡಿ 50 ದಿನಗಳಾದರೂ ಅವರಿಗೆ ನೇಮಕಾತಿ ಆದೇಶ ನೀಡಿಲ್ಲ. ಹೀಗಾಗಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments