ಸುಮಲತಾಗೆ ಬೆಂಬಲ ನೀಡಿರುವ ವಿಚಾರ; ಎನ್. ಚಲುವರಾಯಸ್ವಾಮಿ ಹೇಳಿದ್ದೇನು?

Webdunia
ಬುಧವಾರ, 3 ಏಪ್ರಿಲ್ 2019 (15:00 IST)
ಬೆಂಗಳೂರು : ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎನ್. ಚಲುವರಾಯಸ್ವಾಮಿ ಬೆಂಬಲ ನೀಡಿದ್ದಾರೆ ಎಂಬ ಆರೋಪಕ್ಕೆ ಇದೀಗ ಎನ್. ಚಲುವರಾಯಸ್ವಾಮಿ ಖಡಕ್ ಉತ್ತರ ನೀಡಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ನಾನು ಸುಮಲತಾ ಅವರಿಗೆ ಬೆಂಬಲ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ. ಯಾರು ಹೇಳಿದ್ದಾರೆಯೋ ಅವರೇ ಅದನ್ನು ಸಾಬೀತು ಮಾಡಲಿ ಎಂದು ಹೇಳಿದ್ದಾರೆ.


ಹಾಗೇ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನಮ್ಮನ್ನು ಯಾವುದೇ ಸಭೆ, ಸಮಾರಂಭಗಳಿಗೆ ಆಹ್ವಾನಿಸಿಲ್ಲ. ಅವರೆಲ್ಲ ದೊಡ್ಡವರು, ಆನೆ ಇದ್ದಂತೆ, ನಾವು ಇಲಿಗಳು. ಅವರ ಪ್ರಶ್ನೆ, ಹೇಳಿಕೆಗಳಿಗೆ ಪ್ರತಿಕ್ರಿಯಿಸುವಷ್ಟು ನಾವು ದೊಡ್ಡವರಲ್ಲ. ಅವರಿಗೂ ನಮಗೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಜೆಡಿಎಸ್ ನಾಯಕರಿಗೆ ಚೆಲುವರಾಯಸ್ವಾಮಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments