Webdunia - Bharat's app for daily news and videos

Install App

ಮಹದಾಯಿ ಹೋರಾಟಗಾರರಿಗೆ ವಾಟಾಳ್ ನಾಗರಾಜ್ ನೀಡಿದ ಬೆಂಬಲ ಏನು ಗೊತ್ತಾ...?

Webdunia
ಮಂಗಳವಾರ, 26 ಡಿಸೆಂಬರ್ 2017 (14:42 IST)
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದದ ಕುರಿತು ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರಿಗೆ ಕನ್ಮಡ ಪರ ಒಕ್ಕೂಟದಿಂದ ನೈತಿಕ ಬೆಂಬಲ ನೀಡುವುದಾಗಿ  ಕನ್ನಡ ಪರ ಒಕ್ಕೂಟದ ಅಧ್ಯಕ್ಷ ವಾಟಾಳ ನಾಗರಾಜ್ ಅವರು ಹೇಳಿದ್ದಾರೆ.


ಇಂದು ಅವರು ಹೋರಾಟಗಾರರನ್ನು ಭೇಟಿ ಮಾಡಿ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ನಾಳೆ ಉತ್ತರ ಕರ್ನಾಟಕ ಬಂದ್ ಗೆ ಕೂಡ ಸಂಪೂರ್ಣ ಸಹಕಾರ ನೀಡುವುದಾಗಿ ಹಾಗು  ಒಟ್ಟು 2000 ಕನ್ನಡ ಪರ ಸಂಘಟನೆಗಳಿಂದ ಬೆಂಬಲ ನೀಡುತ್ತೆವೆ ಎಂದು ಹೇಳಿದ್ದಾರೆ.


ಮಹದಾಯಿ ಹೋರಾಟ ರಾಜಕೀಯ ತಿರುವು ಪಡೆಯಬಾರದು. ಇದು ರೈತರ ಜೀವನ, ಮರಣದ ಪ್ರಶ್ನೆಯಾಗಿದೆ. ಹಿಂದೆಯೂ ಈ ಹೋರಾಟಕ್ಕೆ ಸಂಬಂಧಿಸಿದಂತೆ ಬಂದ್ ಮಾಡುವುದರ ಮೂಲಕ ಬೆಂಬಲ ನೀಡಿದ್ದೇವೆ. ಇಂದೂ ಕೂಡ ಬೆಂಬಲ ನೀಡುತ್ತೆವೆ. ಸಂಬಂಧಪಟ್ಟವರು ಸ್ಥಳಕ್ಕೆ ಬಂದು ಧರಣಿನಿರತರ ಜೊತೆ ಮಾತನಾಡಬೇಕು ಎಂದು ವಾಟಾಳ ನಾಗರಾಜ್ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments