Webdunia - Bharat's app for daily news and videos

Install App

ಮಹದಾಯಿ ಹೋರಾಟಗಾರರಿಗೆ ವಾಟಾಳ್ ನಾಗರಾಜ್ ನೀಡಿದ ಬೆಂಬಲ ಏನು ಗೊತ್ತಾ...?

Webdunia
ಮಂಗಳವಾರ, 26 ಡಿಸೆಂಬರ್ 2017 (14:42 IST)
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದದ ಕುರಿತು ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರಿಗೆ ಕನ್ಮಡ ಪರ ಒಕ್ಕೂಟದಿಂದ ನೈತಿಕ ಬೆಂಬಲ ನೀಡುವುದಾಗಿ  ಕನ್ನಡ ಪರ ಒಕ್ಕೂಟದ ಅಧ್ಯಕ್ಷ ವಾಟಾಳ ನಾಗರಾಜ್ ಅವರು ಹೇಳಿದ್ದಾರೆ.


ಇಂದು ಅವರು ಹೋರಾಟಗಾರರನ್ನು ಭೇಟಿ ಮಾಡಿ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ನಾಳೆ ಉತ್ತರ ಕರ್ನಾಟಕ ಬಂದ್ ಗೆ ಕೂಡ ಸಂಪೂರ್ಣ ಸಹಕಾರ ನೀಡುವುದಾಗಿ ಹಾಗು  ಒಟ್ಟು 2000 ಕನ್ನಡ ಪರ ಸಂಘಟನೆಗಳಿಂದ ಬೆಂಬಲ ನೀಡುತ್ತೆವೆ ಎಂದು ಹೇಳಿದ್ದಾರೆ.


ಮಹದಾಯಿ ಹೋರಾಟ ರಾಜಕೀಯ ತಿರುವು ಪಡೆಯಬಾರದು. ಇದು ರೈತರ ಜೀವನ, ಮರಣದ ಪ್ರಶ್ನೆಯಾಗಿದೆ. ಹಿಂದೆಯೂ ಈ ಹೋರಾಟಕ್ಕೆ ಸಂಬಂಧಿಸಿದಂತೆ ಬಂದ್ ಮಾಡುವುದರ ಮೂಲಕ ಬೆಂಬಲ ನೀಡಿದ್ದೇವೆ. ಇಂದೂ ಕೂಡ ಬೆಂಬಲ ನೀಡುತ್ತೆವೆ. ಸಂಬಂಧಪಟ್ಟವರು ಸ್ಥಳಕ್ಕೆ ಬಂದು ಧರಣಿನಿರತರ ಜೊತೆ ಮಾತನಾಡಬೇಕು ಎಂದು ವಾಟಾಳ ನಾಗರಾಜ್ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಮರ್ಡರ್: ಪತ್ನಿ ಪಲ್ಲವಿ ಅರೆಸ್ಟ್

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

ಮುಂದಿನ ಸುದ್ದಿ
Show comments