ಅನರ್ಹ ಶಾಸಕ ಆರ್.ಶಂಕರ್ ಮುಖಕ್ಕೆ ಉಗಿದ ಬೆಂಬಲಿಗರು

Webdunia
ಶುಕ್ರವಾರ, 15 ನವೆಂಬರ್ 2019 (15:59 IST)
ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್ ಅವರು ಸಿಎಂ ನಿವಾಸದ ಎದುರು ಹೈಡ್ರಾಮಾ ನಡೆಸಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪರನ್ನ ಭೇಟಿ ಮಾಡಿದ ಬಳಿಕ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡೋಕೆ ಟಿಕೆಟ್ ಬೇಡ ಅಂದಿದ್ದಾರೆ.

ಆರ್.ಶಂಕರ್ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡೋಕೆ ಹಿಂದೇಟು ಹಾಕಿದ್ದರಿಂದ ಗರಂ ಆಗಿರೋ ಕಾರ್ಯಕರ್ತರು, ಮುಖಂಡರು ಅನರ್ಹ ಶಾಸಕನಿಗೆ ಘೇರಾವ್ ಹಾಕಿ ಛೀಮಾರಿ ಹಾಕಿದ್ದಾರೆ.

ರಾಣೆಬೆನ್ನೂರಿನಲ್ಲಿ ನಿವೇ ಚುನಾವಣೆಗೆ ನಿಲ್ಲಬೇಕು ಅಂತ ಬೆಂಬಲಿಗರು ಒತ್ತಾಯ ಮಾಡಿದ್ರು. ಆದರೆ ಸಿಎಂ ಜೊತೆ ಮಾತನಾಡಿರೋ ಆರ್.ಶಂಕರ್ ಕಣದಿಂದ ಹಿಂದೆ ಸರಿದಿದ್ದರಿಂದಾಗಿ ಅವರ ಬೆಂಬಲಿಗರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

ಮುಂದಿನ ಸುದ್ದಿ
Show comments