Webdunia - Bharat's app for daily news and videos

Install App

ಅನರ್ಹ ಶಾಸಕ ಆರ್.ಶಂಕರ್ ಮುಖಕ್ಕೆ ಉಗಿದ ಬೆಂಬಲಿಗರು

Webdunia
ಶುಕ್ರವಾರ, 15 ನವೆಂಬರ್ 2019 (15:59 IST)
ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್ ಅವರು ಸಿಎಂ ನಿವಾಸದ ಎದುರು ಹೈಡ್ರಾಮಾ ನಡೆಸಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪರನ್ನ ಭೇಟಿ ಮಾಡಿದ ಬಳಿಕ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡೋಕೆ ಟಿಕೆಟ್ ಬೇಡ ಅಂದಿದ್ದಾರೆ.

ಆರ್.ಶಂಕರ್ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡೋಕೆ ಹಿಂದೇಟು ಹಾಕಿದ್ದರಿಂದ ಗರಂ ಆಗಿರೋ ಕಾರ್ಯಕರ್ತರು, ಮುಖಂಡರು ಅನರ್ಹ ಶಾಸಕನಿಗೆ ಘೇರಾವ್ ಹಾಕಿ ಛೀಮಾರಿ ಹಾಕಿದ್ದಾರೆ.

ರಾಣೆಬೆನ್ನೂರಿನಲ್ಲಿ ನಿವೇ ಚುನಾವಣೆಗೆ ನಿಲ್ಲಬೇಕು ಅಂತ ಬೆಂಬಲಿಗರು ಒತ್ತಾಯ ಮಾಡಿದ್ರು. ಆದರೆ ಸಿಎಂ ಜೊತೆ ಮಾತನಾಡಿರೋ ಆರ್.ಶಂಕರ್ ಕಣದಿಂದ ಹಿಂದೆ ಸರಿದಿದ್ದರಿಂದಾಗಿ ಅವರ ಬೆಂಬಲಿಗರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments