Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಸಚಿವಕಾಂಕ್ಷಿಗಳ ಬೆಂಬಲಿಗರ ಬಿಸಿ

Webdunia
ಬುಧವಾರ, 24 ಮೇ 2023 (16:32 IST)
ಹ್ಯಾಟ್ರಿಕ್ ಹಿರೋ ಆನೇಕಲ್ ಶಿವಣ್ಣಗೆ ಸಚಿವ ಸ್ಥಾನ ಕೊಡಿ,ಮಂತ್ರಿ ಸ್ಥಾನಬೇಕು ಎಂದು ಸಿದ್ದರಾಮಯ್ಯ ನಿವಾಸದ ಮುಂದೆ ಶಿವಣ್ಣ ಪರ ಕಾರ್ಯಕರ್ತರು ಆಗ್ರಹಿಸಿದ್ದಾರೆ.
 
ಮನೆಯಿಂದ ಸಿಎಂ ಸಿದ್ದರಾಮಯ್ಯ ಹೊರಡುವಾಗ ಕಾರಿಗೆ ಅಡ್ಡಲಾಗಿ ನಿಂತು ಮಂತ್ರಿ ಸ್ಥಾನಕ್ಕೆ ಕಾರ್ಯಕರ್ತರು ಬೇಡಿಕೆ ಇಟ್ಟಿದ್ದಾರೆ.ಆನೇಕಲ್ ಶಿವಣ್ಣ ಹಾಗೂ ಡಿ ಸುಧಾಕರ್ ಬೆಂಬಲಿಗರಿಂದ ಪಟ್ಟು ಹಿಡಿಯಲಾಗಿದೆ.ಮಂತ್ರಿ ಸ್ಥಾನ ಕೊಡಲೇಬೇಕೆಂದು ಕಾರಿಗೆ ಮುತ್ತಿಗೆ ಹಾಕಿದ್ದು,ಈ ವೇಳೆ ಸಿಎಂ ಸಿದ್ದು ಕಾರಿಗೆ ದಾರಿ ಮಾಡಿಕೊಳ್ಳಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.ಬೆಂಬಲಿಗರ ವರ್ತನೆ ನೋಡಿ ಕಾರಿನಿಂದ ಹೊರಗಡೆ ಬಾರದೇ ಸಿಟ್ಟಾಗಿ  ಸಿಎಂ ಸಿದ್ದು ತೆರಳಿದ್ರು.ಸಿಎಂ ಸಿದ್ದರಾಮಯ್ಯಗೆ ಪ್ರತಿ ನಿತ್ಯ ಆಕಾಂಕ್ಷಿ ಗಳ ಬೆಂಬಲಿಗರ ಬಿಸಿ ತಟ್ಟಿದೆ.ನಿನ್ನೆಯೂ ಸಿಎಂ ಕಾರಿಗೆ ಜಿ ಎಸ್ ಪಾಟೀಲ್ ಶಾಸಕರ ಬೆಂಬಲಿಗರು ಕಾರಿಗೆ ಅಡ್ಡ ಹಾಕಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments