Webdunia - Bharat's app for daily news and videos

Install App

ಆನಂದ್ ಸಿಂಗ್ ರಾಜೀನಾಮೆ ವಾಪಾಸ್ ಪಡೆಯಲು ಈ 2 ಬೇಡಿಕೆಗಳನ್ನ ಸರ್ಕಾರ ಈಡೇರಿಸಬೇಕು ಎಂದ ಬೆಂಬಲಿಗರು

Webdunia
ಬುಧವಾರ, 3 ಜುಲೈ 2019 (10:11 IST)
ಬೆಂಗಳೂರು : ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಅವರು ರಾಜೀನಾಮೆ ಹಿಂಪಡೆಯಬೇಕೆಂದರೆ ಸರ್ಕಾರ 2 ಬೇಡಿಕೆಗಳನ್ನ ಈಡೇರಿಸಬೇಕೆಂದು ಆನಂದ್ ಸಿಂಗ್ ಅವರ  ಬೆಂಬಲಿಗರು ಆಗ್ರಹಿಸಿದ್ದಾರೆ.




ಶಾಸಕ ಆನಂದ್ ಸಿಂಗ್ ಬೆಂಬಲಕ್ಕೆ ನಿಂತ ಆಪ್ತರು ಮತ್ತು ಬೆಂಬಲಿಗರು ವಿಜಯನಗರ ಕ್ಷೇತ್ರದ ಬೆಳವಣೆಗೆಗಾಗಿ ಶಾಸಕರು ರಾಜೀನಾಮೆ ನೀಡಿರುವುದು ಸೂಕ್ತ. ಶಾಸಕರ ಈ 2 ಬೇಡಿಕೆಗಳನ್ನ ಈಡೇರಿಸಬೇಕೆಂದು, ಒಂದು ವೇಳೆ ಬೇಡಿಕೆಗಳು ಈಡೇರಿಸಿದ್ರೆ ರಾಜಿನಾಮೆ ವಾಪಾಸ್ ಪಡೆಯುವುದಾಗಿ ಶಾಸಕರ ಪರ ಬೆಂಬಲಿಗರು ತಿಳಿಸಿದ್ದಾರೆ.


ವಿಜಯ ನಗರ ಜಿಲ್ಲೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಆದ್ರೆ ವಿಜಯನಗರ ಜಿಲ್ಲೆಯ ಬಗ್ಗೆ ತೀರ್ಮಾನವಾಗಿಲ್ಲ. ಹಾಗೇ ಜಿಂದಾಲ್  ನಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ನೀಡಬೇಕು. ಈ 2 ಬೇಡಿಕೆಗಳನ್ನ ಸರ್ಕಾರ ಈಡೇರಿಸಬೇಕೆಂದು ಬೆಂಬಲಿಗರು ಆಗ್ರಹಿಸಿದ್ದಾರೆ ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments